ದೌರ್ಜನ್ಯ ಎಸಗಿದವರ ವಿರುದ್ಧ ಕ್ರಮಕ್ಕೆ ಆಗ್ರಹಸೋಮವಾರಪೇಟೆ, ಜು. 29: ದಲಿತ ವ್ಯಕ್ತಿಯೋರ್ವರ ಮೇಲೆ ದೌರ್ಜನ್ಯವೆಸಗಿ ಜಾತಿನಿಂದನೆ ಮಾಡಿದ ವ್ಯಕ್ತಿಗಳ ವಿರುದ್ಧ ಶನಿವಾರಸಂತೆ ಠಾಣಾಧಿಕಾರಿ ಮೊಕದ್ದಮೆ ದಾಖಲಿಸದಿದ್ದರೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ
ಬಸ್ಸಿಗೆ ಬೆಳಕು ನೀಡಲು ಹೋಗಿ ಬದುಕೇ ಕತ್ತಲಾಯಿತು...!ಸುಂಟಿಕೊಪ್ಪ, ಜು. 29: ರಸ್ತೆ ಅಪಘಾತಕ್ಕೆ ಒಳಗಾಗಿ ಕಳೆದ ಮೂರು ವರ್ಷಗಳಿಂದ ಹಾಸಿಗೆಯಲ್ಲಿ ನರಳುತ್ತಿರುವ ವ್ಯಕ್ತಿಯೋರ್ವ ಮುಂದಿನ ಚಿಕಿತ್ಸೆಗಾಗಿ ಪರಿತಪಿಸುತ್ತಿದ್ದಾರೆ. ಹಿಂದೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ
ಸುನ್ನಿ ರೇಂಜ್ ಮಹಾಸಭೆಕೂಡಿಗೆ, ಜು. 29: ಸೋಮವಾರಪೇಟೆ ಸುನ್ನಿ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ವಾರ್ಷಿಕ ಮಹಾಸಭೆ ಇತ್ತೀಚೆಗೆ ಕೂಡಿಗೆ ಮುನವ್ವಿರುಲ್ ಇಸ್ಲಾಂ ಮದ್ರಸದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಸುಂಟಿಕೊಪ್ಪದ ರಫೀಕ್ ಸಅದಿ
ಸರ್ಕಾರದ ಸೌಲಭ್ಯ ದುರುಪಯೋಗವಾದರೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿಮಡಿಕೇರಿ, ಜು. 29: ಸರ್ಕಾರದಿಂದ ಎಲ್ಲಾ ವರ್ಗ ಜನಾಂಗದ ಬಡವರಿಗೂ ಒಂದಲ್ಲ ಒಂದು ರೀತಿಯ ಸೌಲಭ್ಯಗಳು ದೊರಕುತ್ತಿವೆ. ಆದರೆ ಈ ಸೌಲಭ್ಯವನ್ನು ಯಾವ ರೀತಿ ಬಳಸಿಕೊಂಡು ಅಭಿವೃದ್ಧಿ
ವಿವಿಧ ಗ್ರಾಮ ಪಂಚಾಯಿತಿಗಳಿಗೆ ಎಂ.ಎಲ್.ಸಿ. ಸುನಿಲ್ ಭೇಟಿಮಡಿಕೇರಿ, ಜು. 29: ವಿಧಾನ ಪರಿಷತ್ ಸದಸ್ಯ ಎಂ.ಪಿ ಸುನೀಲ್ ಸುಬ್ರಮಣಿ ಅವರು ವೀರಾಜಪೇಟೆ ತಾಲೂಕಿನ ತಿತಿಮತಿ, ದೇವರಪುರ, ಗೋಣಿಕೊಪ್ಪಲು ಹಾಗೂ ಹಾತೂರು ಗ್ರಾಮ ಪಂಚಾಯಿತಿಗಳಿಗೆ ಭೇಟಿ