ಹಾಕಿ ಕೂರ್ಗ್ ಮಹಿಳಾ ತಂಡಕ್ಕೆ ಪ್ರಶಸ್ತಿಮಡಿಕೇರಿ, ಮೇ 31: ಇತ್ತೀಚೆಗೆ ಕೇರಳದ ಕೊಚ್ಚಿನ್‍ನಲ್ಲಿ ನಡೆದ ಆಹ್ವಾನಿತ ತಂಡಗಳ ಫೈವ್ ಎ ಸೈಡ್ ಹಾಕಿ ಪಂದ್ಯಾವಳಿಯಲ್ಲಿ ಹಾಕಿ ಕೂರ್ಗ್‍ನ ಸೀನಿಯರ್ ಮಹಿಳಾ ತಂಡ ಮೂರನೇನಾಡೋಜ ದೇ.ಜವರೇಗೌಡ ಅವರ ನಿಧನಕ್ಕೆ ಸಂತಾಪಮಡಿಕೇರಿ, ಮೇ 31: ನಾಡಿನ ಹಿರಿಯ ಸಾಹಿತಿ, ನಾಡೋಜ ದೇ.ಜವರೇಗೌಡ ಅವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ವತಿಯಿಂದ ಸಂತಾಪ ವ್ಯಕ್ತಪಡಿಸ ಲಾಯಿತು. ನಗರದಪೊಲೀಸರ ವೇತನ ತಾರತಮ್ಯ ನಿವಾರಣೆಗೆ ಒತ್ತಾಯಮಡಿಕೇರಿ, ಮೇ 31: ಕರ್ನಾಟಕ ರಾಜ್ಯದ ಇತಿಹಾಸದಲ್ಲೆ ಪ್ರಥಮ ಬಾರಿಗೆ ಪೆÇಲೀಸರು ಮುಷ್ಕರಕ್ಕೆ ಮುಂದಾಗಿದ್ದು, ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ ಎಂದು ಆರೋಪಿಸಿರುವ ದಲಿತ ಸಂಘರ್ಷ ಸಮಿತಿವೀಣಾ ನಾಮಪತ್ರ ಸಲ್ಲಿಕೆ ಸಂದರ್ಭ...ಮಡಿಕೇರಿ, ಮೇ 31: ವಿಧಾನ ಸಭೆಯಿಂದ ವಿಧಾನ ಪರಿಷತ್ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಶಾಂತೆಯಂಡ ವೀಣಾ ಅಚ್ಚಯ್ಯ ಅವರು ಎರಡು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ನಿನ್ನೆ ರಾಜ್ಯಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಸಲಹೆ ಮಡಿಕೇರಿ, ಜೂ. 1 : ರಾಜ್ಯದ ಪೊಲೀಸರು ಜೂ.4 ರಂದು ನಡೆಸಲು ಉದ್ದೇಶಿಸಿರುವ ಪ್ರತಿಭಟನೆಯ ಬಗ್ಗೆ ಪುನರ್ ವಿಮರ್ಶೆ ಮಾಡಿ ಮಾತುಕತೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಿ ಕೊಳ್ಳಬೇಕೆಂದು
ಹಾಕಿ ಕೂರ್ಗ್ ಮಹಿಳಾ ತಂಡಕ್ಕೆ ಪ್ರಶಸ್ತಿಮಡಿಕೇರಿ, ಮೇ 31: ಇತ್ತೀಚೆಗೆ ಕೇರಳದ ಕೊಚ್ಚಿನ್‍ನಲ್ಲಿ ನಡೆದ ಆಹ್ವಾನಿತ ತಂಡಗಳ ಫೈವ್ ಎ ಸೈಡ್ ಹಾಕಿ ಪಂದ್ಯಾವಳಿಯಲ್ಲಿ ಹಾಕಿ ಕೂರ್ಗ್‍ನ ಸೀನಿಯರ್ ಮಹಿಳಾ ತಂಡ ಮೂರನೇ
ನಾಡೋಜ ದೇ.ಜವರೇಗೌಡ ಅವರ ನಿಧನಕ್ಕೆ ಸಂತಾಪಮಡಿಕೇರಿ, ಮೇ 31: ನಾಡಿನ ಹಿರಿಯ ಸಾಹಿತಿ, ನಾಡೋಜ ದೇ.ಜವರೇಗೌಡ ಅವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ವತಿಯಿಂದ ಸಂತಾಪ ವ್ಯಕ್ತಪಡಿಸ ಲಾಯಿತು. ನಗರದ
ಪೊಲೀಸರ ವೇತನ ತಾರತಮ್ಯ ನಿವಾರಣೆಗೆ ಒತ್ತಾಯಮಡಿಕೇರಿ, ಮೇ 31: ಕರ್ನಾಟಕ ರಾಜ್ಯದ ಇತಿಹಾಸದಲ್ಲೆ ಪ್ರಥಮ ಬಾರಿಗೆ ಪೆÇಲೀಸರು ಮುಷ್ಕರಕ್ಕೆ ಮುಂದಾಗಿದ್ದು, ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ ಎಂದು ಆರೋಪಿಸಿರುವ ದಲಿತ ಸಂಘರ್ಷ ಸಮಿತಿ
ವೀಣಾ ನಾಮಪತ್ರ ಸಲ್ಲಿಕೆ ಸಂದರ್ಭ...ಮಡಿಕೇರಿ, ಮೇ 31: ವಿಧಾನ ಸಭೆಯಿಂದ ವಿಧಾನ ಪರಿಷತ್ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಶಾಂತೆಯಂಡ ವೀಣಾ ಅಚ್ಚಯ್ಯ ಅವರು ಎರಡು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ನಿನ್ನೆ ರಾಜ್ಯ
ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಸಲಹೆ ಮಡಿಕೇರಿ, ಜೂ. 1 : ರಾಜ್ಯದ ಪೊಲೀಸರು ಜೂ.4 ರಂದು ನಡೆಸಲು ಉದ್ದೇಶಿಸಿರುವ ಪ್ರತಿಭಟನೆಯ ಬಗ್ಗೆ ಪುನರ್ ವಿಮರ್ಶೆ ಮಾಡಿ ಮಾತುಕತೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಿ ಕೊಳ್ಳಬೇಕೆಂದು