ನಾಪೆÇೀಕ್ಲು ಆಸ್ಪತ್ರೆಗೆ ವೈದ್ಯಾಧಿಕಾರಿ ನೇಮಿಸಲು ಒತ್ತಾಯನಾಪೆÇೀಕ್ಲು, ಜು. 16: ಮಡಿಕೇರಿ ತಾಲೂಕಿನ ಎರಡನೇ ದೊಡ್ಡ ಪಟ್ಟಣ. ಆದರೆ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಿಲ್ಲದೆ ರೋಗಿಗಳು ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದುದರಿಂದ
ರೋಟರಿ ಮಿಸ್ಟಿ ಹಿಲ್ಸ್ನಿಂದ ಆರೋಗ್ಯ ಸಂಬಂಧಿತ ಮಾಹಿತಿಮೂರ್ನಾಡು, ಜು. 16: ರೋಟರಿ ಮಿಸ್ಟಿ ಹಿಲ್ಸ್ ಮತ್ತು ಮೂರ್ನಾಡು ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜು ವತಿಯಿಂದ ವಿದ್ಯಾರ್ಥಿನಿಯರಿಗೆ ಆರೋಗ್ಯ ಸಂಬಂಧಿತ ಮಾಹಿತಿ ನೀಡಲಾಯಿತು. ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಡಾ.
ಸಚಿವರು ಲಂಡನ್: ಆಯುಕ್ತರಿಂದ ಕರೆ ನಿರಾಕರಣೆಮಡಿಕೇರಿ, ಜು. 16: ಕರ್ನಾಟಕದ 411 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತಾ. 10 ರಿಂದ ನಿತ್ಯವೂ ಬೆಳಿಗ್ಗೆ 8 ಗಂಟೆಗೆ ತರಗತಿಗಳನ್ನು ಪ್ರಾರಂಭಿಸಬೇಕೆಂದು ರಾಜ್ಯ ಕಾಲೇಜು
ಜೀವಿಜಯ ಕಾಂಗ್ರೆಸ್ ಸೇರ್ಪಡೆಯ ಚರ್ಚೆ ಗೊಂದಲ ಸೃಷ್ಟಿಸುವ ಹುನ್ನಾರಸೋಮವಾರಪೇಟೆ,ಜು.16: ಮಾಜೀ ಸಚಿವ ಹಾಗೂ ಜಾತ್ಯತೀತ ಜನತಾದಳ ಪಕ್ಷದ ಮುಖಂಡ ಬಿ.ಎ. ಜೀವಿಜಯ ಅವರು ಸದ್ಯದಲ್ಲೇ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಆಧಾರ ರಹಿತ
ಮರದಿಂದ ಬಿದ್ದು ಸಾವುವೀರಾಜಪೇಟೆ, ಜು. 16: ಮರದ ಕೊಂಬೆ ಕಡಿಯಲು ಹೋಗಿದ್ದ ವ್ಯೆಕ್ತಿ ಮರದಿಂದ ಕಾಲುಜಾರಿ ಬಿದ್ದು ಮೃತ ಪಟ್ಟಿರುವ ಘಟನೆ ವೀರಾಜಪೇಟೆ ಬಳಿಯ ಆರ್ಜಿ ಗ್ರಾಮದ ಪೆರುಂಬಾಡಿಯಲ್ಲಿ ನಡೆದಿದೆ. ಸಮೀಪದ