ಕೊಡಗಿನ ಗಡಿಯಾಚೆದೆಹಲಿ ಮೇಲೆ ಧಾಳಿ ನಡೆಸಲು ಲಷ್ಕರ್ ಸಂಚು ನವದೆಹಲಿ, ಮಾ.20 : ಎರಡು ವರ್ಷಗಳ ಹಿಂದೆ ಪಾಕಿಸ್ತಾನದ ಪೇಶಾವರದ ಸೈನಿಕ ಶಾಲೆ ಮೇಲೆ ನಡೆದಿದ್ದ ಭೀಕರ ದಾಳಿ
ಪತ್ರಕರ್ತರ ಜಿಲ್ಲಾ ಕ್ರಿಕೆಟ್ ಪಂದ್ಯಾವಳಿಮಡಿಕೇರಿ, ಮಾ. 20: ಕೊಡಗು ಜಿಲ್ಲಾ ಪತ್ರಕರ್ತರ ಜಿಲ್ಲಾಮಟ್ಟದ ಕ್ರಿಕೆಟ್ ಪಂದ್ಯಾವಳಿ ಏಪ್ರಿಲ್ 9 ರಂದು ಮೂರ್ನಾಡು ವಿದ್ಯಾಸಂಸ್ಥೆ ಮೈದಾನದಲ್ಲಿ ಆಯೋಜಿಸಲಾಗಿದೆ. ಕೊಡಗು ಜಿಲ್ಲಾ ಪತ್ರಕರ್ತರ ಸಂಘದಿಂದ
ಶವ ಗುರುತು ಪತ್ತೆಗೆ ಮನವಿಮಡಿಕೇರಿ, ಮಾ. 20: ಅಪರಿಚಿತ ಶವದ ಗುರುತು ಪತ್ತೆಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಪ್ರದೀಪ್ ಕೋರಿದ್ದಾರೆ. ಮೂರ್ನಾಡು ಸಮೀಪ ಕಾವೇರಿ ಹೊಳೆಯಲ್ಲಿ ಜ. 11
ಹಾಸನದ 4 ಗ್ರಾ. ಪಂ. ಕೊಡಗಿಗೆ ಸೇರಿಸಲು ಆಗ್ರಹಸೋಮವಾರಪೇಟೆ, ಮಾ. 18: ಜಿಲ್ಲೆಯ ಸೋಮವಾರಪೇಟೆ ತಾಲೂಕಿಗೆ ಒತ್ತಿಕೊಂಡಂತಿರುವ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿಗೆ ಒಳಪಡುವ ನಾಲ್ಕು ಗ್ರಾಮ ಪಂಚಾಯಿತಿಗಳನ್ನು ಕೊಡಗು ಜಿಲ್ಲೆಗೆ ಸೇರ್ಪಡೆಗೊಳಿಸಲು
ಸಹಕಾರ ಬ್ಯಾಂಕ್ಗಳಲ್ಲಿ ಆಧುನಿಕ ತಂತ್ರಜ್ಞಾನಕುಶಾಲನಗರ, ಮಾ. 20: ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲೂ ಇಲ್ಲದಂತಹ ಆಧುನಿಕ ತಂತ್ರಜ್ಞಾನಗಳು ಸಹಕಾರಿ ರಂಗದ ಬ್ಯಾಂಕ್‍ಗಳಲ್ಲಿ ಅಳವಡಿಸಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಜಿ.ಆರ್. ವಿಜಯಕುಮಾರ್ ಅಭಿಪ್ರಾಯಪಟ್ಟರು.ಇಲ್ಲಿನ