ವಿವಿಧ ಕಾರ್ಯಗಳಿಗೆ ಅರ್ಜಿ ಆಹ್ವಾನ ಮಡಿಕೇರಿ, ಜು. 14: 2017-18ನೇ ಸಾಲಿನ ಆಯವ್ಯಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನಡುವಿನ ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ
‘ಗ್ರಾಮದ ಅಭಿವೃದ್ಧಿಗೆ ಕೇಂದ್ರದ ನೇರ ಅನುದಾನ’ವೀರಾಜಪೇಟೆ, ಜು. 14: ಪ್ರತಿ ಗ್ರಾಮಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಗ್ರಾಮ ಪಂಚಾಯಿತಿಗಳಿಗೆ ನೇರವಾಗಿ ಅನುದಾನವನ್ನು ಒದಗಿಸುತ್ತಿದ್ದು, ಸಾರ್ವಜನಿಕರ ಕುಂದು ಕೊರತೆಗಳನ್ನು ನಿವಾರಿಸಲು ಕೇಂದ್ರ ಸರ್ಕಾರ ಹೊಸ
ಕಸ ವಿಲೇವಾರಿ ಸಮಸ್ಯೆ ಬಗೆಹರಿಸದಿದ್ದರೆ ಪ.ಪಂ. ಕಚೇರಿಗೆ ಮುತ್ತಿಗೆಸೋಮವಾರಪೇಟೆ, ಜು. 14: ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿರುವ ಕಸ ವಿಲೇವಾರಿ ಸಮಸ್ಯೆಯನ್ನು ಮುಂದಿನ 8 ದಿನಗಳ ಒಳಗೆ ಪರಿಹರಿಸದಿದ್ದಲ್ಲಿ ಪಟ್ಟಣ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ
ತಾ. 22 ರಂದು ಬೇಲ್ ನಮ್ಮೆ ಮಡಿಕೇರಿ, ಜು. 14: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಪ್ರತಿವರ್ಷ ಬೇಲ್ ನಮ್ಮೆ (ಕೃಷಿ ಹಬ್ಬ) ಎಂಬ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದು, ಕೊಡವ/ಕೊಡವ ಭಾಷಿಕ ಜನಾಂಗದ ಆಚಾರ-ವಿಚಾರ,
ಕೊಲೆ ಆರೋಪಿಗೆ ಶಿಕ್ಷೆಮಡಿಕೇರಿ, ಜು. 14: ಮೈಸೂರು ತಾಲೂಕಿನ ಕೆ.ಆರ್. ನಗರದ ನಾಡಪ್ಪನಹಳ್ಳಿ ನಿವಾಸಿ ರೂಪಾ ಎಂಬಾಕೆಯನ್ನು 19.10.2012 ರಂದು ಕುಶಾಲನಗರ ಆನೆಕಾಡು ಅರಣ್ಯದಲ್ಲಿ ಕೊಂದು ಪರಾರಿಯಾಗಿದ್ದ ಆರೋಪಿ ಪಿರಿಯಾಪಟ್ಟಣ