ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಲು ಸರಕಾರ ಬದ್ಧಕುಶಾಲನಗರ, ಜು. 12: ಅಭಿವೃದ್ಧಿ ಯೋಜನೆಗಳ ಸಂದರ್ಭ ಬಾಧಿತ ಜನರಿಗೆ ಸೂಕ್ತ ಪುನರ್ವಸತಿ ಒದಗಿಸುವಲ್ಲಿ ಸರಕಾರ ಬದ್ಧವಾಗಿದೆ ಎಂದು ಕರ್ನಾಟಕ ವಿಧಾನಸಭಾ ಉಪಾಧ್ಯಕ್ಷ ಹಾಗೂ ಅರ್ಜಿ ಸಮಿತಿಯ
ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸ್ ಕಣ್ಣು...!ಮಡಿಕೇರಿ, ಜು. 12: ಸಾಮಾಜಿಕ ಜಾಲ ತಾಣಗಳಾದ ವಾಟ್ಸಾಪ್, ಟ್ವಿಟ್ಟರ್, ಫೇಸ್‍ಬುಕ್, ಟೆಲಿಗ್ರಾಮ್ ಹಾಗೂ ಇನ್ನಿತರ ಜಾಲತಾಣಗಳಲ್ಲಿ ದೇಶದ ಸುರಕ್ಷತೆ ಹಾಗೂ ಜನರಲ್ಲಿ ಪ್ರಚೋದನೆ ಮೂಡಿಸುವಂತಹ ಮಾಹಿತಿಗಳಿಂದ
ಸಂಭ್ರಮಿಸಿತು ಈ ಬಾರಿಯ ಕೊನೆಯ ದೇವರಕಾಡು ಹಬ್ಬಹಾತೂರು, ಜು. 12: “ಭದ್ರಕಾಳಿಯಮ್ಮೆ ಪೂಜೋ, ಇಗ್ಗುತಪ್ಪ ಪೂಜೋ, ಕಾವೇರಮ್ಮೆ ಪೂಜೋ...”, ಎಂಬ ಶ್ರದ್ಧಾ-ಭಕ್ತಿಯೊಡಗೂಡಿದ ಹರ್ಷೋದ್ಗಾರ ಹಾತೂರಿನ ಗದ್ದೆ-ಬನಗಳಲ್ಲಿ ಮಾರ್ದನಿಸಿತು. ಜನಸಾಗರ ಹೂವು-ಹಾರಗಳನ್ನು ಹಿಡಿದು ದೇವರನ್ನು ಬರಮಾಡಿಕೊಳ್ಳಲು
ಸೂಕ್ಷ್ಮ ಪರಿಸರ ವಲಯದ ಪುನರ್ಪರಿಶೀಲನೆಗೆ ಕಾಲಾವಕಾಶಮಡಿಕೇರಿ, ಜು. 12: ಕೊಡಗು ಜಿಲ್ಲೆಯ ಪುಷ್ಪಗಿರಿ, ತಲಕಾವೇರಿ ಹಾಗೂ ಭಾಗಮಂಡಲ ಸೇರಿದಂತೆ ಬ್ರಹ್ಮಗಿರಿ ಸೂಕ್ಷ್ಮ ಪರಿಸರ ವಲಯದ ಘೋಷಣೆ ಸಂಬಂಧ, ರಾಜ್ಯ ಸರಕಾರ ಅಧ್ಯಯನ ನಡೆಸಿ
ಹಳೇ ವಿದ್ಯಾರ್ಥಿ ಸಂಘದ ಸಭೆಮಡಿಕೇರಿ, ಜು. 12: ಮಡಿಕೇರಿಯ ಸಂತ ಜೋಸೆಫರ ಶಾಲೆಯ ಹಳೇ ವಿದ್ಯಾರ್ಥಿ ಸಂಘದ ಒಕ್ಕೂಟದ ಸಭೆ ಶಾಲೆಯ ಸಭಾಂಗಣದಲ್ಲಿ ನೆರವೇರಿತು. ಈ ಬಾರಿ ಹಳೆಯ ವಿದ್ಯಾರ್ಥಿಗಳು ಹೆಚ್ಚಿನ