ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಶಾಸಕ ಅಪ್ಪಚ್ಚು ರಂಜನ್ಸೋಮವಾರಪೇಟೆ,ಜು.10: ಅವ್ಯವಸ್ಥೆಗಳ ಆಗರವಾಗಿರುವ ಇಲ್ಲಿನ ತಾಲೂಕು ಕಚೇರಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಖುದ್ದು
ಸಾಲಮನ್ನಾಕ್ಕೆ ಆಗ್ರಹಿಸಿ ಯುವ ಕಾಂಗ್ರೆಸ್ ಪ್ರತಿಭಟನೆಮಡಿಕೇರಿ, ಜು. 10: ರೈತರು ರಾಷ್ಟ್ರೀಕೃತ ಬ್ಯಾಂಕ್‍ನಲ್ಲಿ ಮಾಡಿರುವ ಸಾಲವನ್ನು ಕೇಂದ್ರ ಸರಕಾರ ಮನ್ನಾ ಮಾಡಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ
ಪಿಎಫ್ಐ ಕೆಎಫ್ಡಿ ವಿರುದ್ಧ ತನಿಖೆಗೆ ಆಗ್ರಹಿಸಿ ಪ್ರತಿಭಟನೆಮಡಿಕೇರಿ, ಜು. 10: ರಾಜ್ಯದಲ್ಲಿ ಕೋಮುದ್ವೇಷ ಮತೀಯ ಹತ್ಯೆಗಳಿಗೆ ಪ್ರೇರೇಪಣೆ ನೀಡುತ್ತಿರುವ ಪಿಎಫ್‍ಐ, ಎಸ್‍ಡಿಪಿಐ, ಕೆಎಫ್‍ಡಿಗಳಂತಹ ಸಂಘಟನೆಗಳ ಪ್ರಮುಖರನ್ನು ರಾಷ್ಟ್ರೀಯ ತನಿಖಾ ದಳದ ಮೂಲಕ ಬಂಧಿಸಿ, ತನಿಖೆಗೊಳ
ಇಂದು ವಿಶ್ವ ಜನಸಂಖ್ಯಾ ದಿನಾಚರಣೆಮಡಿಕೇರಿ, ಜು. 10: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಮತ್ತು ಸೇವಾ ಪ್ರಾಧಿಕಾರ, ಸರ್ಕಾರಿ ಪ್ರಥಮ ದರ್ಜೆ
ಮುಂಗಾರು ಕುಸಿತ: ನಾಟಿ ಕಾರ್ಯ ನೆನೆಗುದಿಗೆಗೋಣಿಕೊಪ್ಪಲು, ಜು. 10: ಕಳೆದ ವರ್ಷದಂತೆಯೇ ಈ ಬಾರಿಯೂ ದುರ್ಬಲ ಮುಂಗಾರು ಎಲ್ಲೆಡೆ ಆತಂಕಕ್ಕೆ ಕಾರಣವಾಗಿದೆ. ಕೊಡಗು ಜಿಲ್ಲೆಯ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಹಲವು ಪ್ರಜ್ಞಾವಂತ ರೈತರು