ಕರಿಮೆಣಸು ದುರುಪಯೋಗ: ಕಾವೇರಿ ಸೇನೆ ಹೇಳಿಕೆಗೆ ಖಂಡನೆಮಡಿಕೇರಿ, ಜು. 6: ಮಾಲ್ದಾರೆ ಬಾಡಗ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದಿರುವ ಕರಿಮೆಣಸು ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾ ಅಪರಾಧ ಪತ್ತೆ ದಳ ಹಾಗೂ
ತಲಕಾವೇರಿಯಲ್ಲಿ ಅರಣ್ಯ ಅಭಿವೃದ್ಧಿತಲಕಾವೇರಿಯಲ್ಲಿ ಅರಣ್ಯ ಅಭಿವೃದ್ಧಿಭಾಗಮಂಡಲ, ಜು. 6: ಭಾಗಮಂಡಲದ ಅರಣ್ಯ ವಲಯಕ್ಕೆ ಸೇರಿದ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಅರಣ್ಯ ಇಲಾಖೆಯಿಂದ ಸಸಿ ನೆಡುವ ಮತ್ತು ಬೀಜ ಬಿತ್ತುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸುಮಾರು
ಆಯ್ಕೆ ಪಟ್ಟಿ ಪ್ರಕಟಮಡಿಕೇರಿ, ಜು. 5: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಅಡುಗೆಯವರು ಮತ್ತು ಅಡುಗೆ
ಕೊಡಗಿನಲ್ಲಿ ಬಿಜೆಪಿ ವಿಸ್ತಾರಕ್ ಕಾರ್ಯಕ್ಕೆ ಸಿ.ಟಿ. ರವಿ ಚಾಲನೆಸೋಮವಾರಪೇಟೆ, ಜು. 5: ಭಾರತೀಯ ಜನತಾ ಪಾರ್ಟಿಯ ವಿನೂತನ ಕಾರ್ಯಕ್ರಮವಾದ ವಿಸ್ತಾರಕ್ ಯೋಜನೆಗೆ ಜಿಲ್ಲೆಯಲ್ಲಿ ಪಕ್ಷದ ಜಿಲ್ಲಾ ಉಸ್ತುವಾರಿ ಹಾಗೂ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಸಿ.ಟಿ. ರವಿ
ಕಾರ್ಯಕರ್ತರ ಶ್ರಮದಿಂದ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆಸೋಮವಾರಪೇಟೆ, ಜು. 5: ಕಾರ್ಯಕರ್ತರ ಶ್ರಮದಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದ್ದು, ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲು ಬೂತ್‍ಮಟ್ಟದಲ್ಲಿ ಪಕ್ಷ