ಕರಿಮೆಣಸು ದುರುಪಯೋಗ ಆರೋಪ : 7 ರಂದು ಪ್ರತಿಭಟನೆಮಡಿಕೇರಿ, ಜು.4 : ಮಾಲ್ದಾರೆ ಕೃಷಿ ಪತ್ತಿನ ಸಹಕಾರ ಸಂಘÀದಲ್ಲಿ ನಡೆದಿರುವ ಭಾರೀ ಪ್ರಮಾಣದ ಕರಿಮೆಣಸು ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಸಲ್ಲಿಸಿದ್ದರೂ ಯಾವದೇ ಕ್ರಮ ಕೈಗೊಳ್ಳದಿರುವದನ್ನು
ಕೂಡಿಗೆ ಗ್ರಾ.ಪಂ. ಅಧ್ಯಕ್ಷರಿಂದ ಅಧಿಕಾರ ದುರುಪಯೋಗ: ಆರೋಪಕೂಡಿಗೆ, ಜು. 4: ಕೂಡಿಗೆ ಗ್ರಾಮ ಪಂಚಾಯಿತಿಯಲ್ಲಿ ಇತ್ತೀಚೆಗೆ ನಡೆದ ಮಾಸಿಕ ಸಭೆಯಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಅಧ್ಯಕ್ಷರು ಲಂಚ ಪಡೆದ ಆರೋಪದ ಬೆನ್ನಲ್ಲೇ ಅಧ್ಯಕ್ಷರು ಅಧಿಕಾರವನ್ನು
ಜನಪರ ಯೋಜನೆ ತಲಪಿಸಿದ ಕೀರ್ತಿ ಮೋದಿ ಸರಕಾರದ ಸಾಧನೆಮಡಿಕೇರಿ, ಜು. 3: ನುಡಿದಂತೆ ನಡೆಯುವ ಮೂಲಕ ಕಳೆದ ಮೂರು ವರ್ಷಗಳಲ್ಲಿ ಅನೇಕ ಜನಪರ ಯೋಜನೆಗಳನ್ನು ರೂಪಿಸಿ, ಅದನ್ನು ಜನ ಸಾಮಾನ್ಯರಿಗೆ ತಲುಪಿಸಿದ ಕೀರ್ತಿ, ಸಾಧನೆಯು ಪ್ರಧಾನಿ
ಸಿನಿಮಾ ಜೋಡಿ ನಿಜ ಜೀವನಕ್ಕೆ...ಮಡಿಕೇರಿ, ಜು. 3: ಭರ್ಜರಿ ಯಶಸ್ಸು ಗಳಿಸಿದ್ದ ಕಿರಿಕ್ ಪಾರ್ಟಿ ಚಿತ್ರದಲ್ಲಿ ಪ್ರೇಕ್ಷಕರಲ್ಲಿ ಮೋಡಿ ಮಾಡಿದ್ದ ನಾಯಕ ರಕ್ಷಿತ್ ಶೆಟ್ಟಿ ಹಾಗೂ ಕೊಡಗಿನ ಕುವರಿ ರಶ್ಮಿಕ ಮಂದಣ್ಣ
ಸೂಕ್ಷ್ಮ ಪರಿಸರ ತಾಣ ಘೋಷಣೆ ರಾಜ್ಯ ಸರ್ಕಾರದ ನಿರ್ಲಕ್ಷ್ಯತೆಗೆ ಕೈಗನ್ನಡಿ ಸೋಮವಾರಪೇಟೆ, ಜು. 3: ಪ್ರಕೃತಿಯ ತವರು ಕೊಡಗು ಸೇರಿದಂತೆ ರಾಜ್ಯದ ಹಲವು ಭಾಗಗಳನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಲು ನಡೆದಿರುವ ಕ್ರಮಕ್ಕೆ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣವಾಗಿದ್ದು,