ರೈತರ ಸಾಲ ಮನ್ನಾಕ್ಕಾಗಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಸೋಮವಾರಪೇಟೆ, ಜು.3: ರೈತರು ಸಹಕಾರಿ ಬ್ಯಾಂಕ್‍ಗಳಲ್ಲಿ ಪಡೆದಿರುವ ಸಾಲವನ್ನು 50 ಸಾವಿರದವರೆಗೆ ರಾಜ್ಯ ಸರ್ಕಾರ ಮನ್ನಾ ಮಾಡಿದ್ದು, ಅದರಂತೆ ವಾಣಿಜ್ಯ ಬ್ಯಾಂಕ್‍ಗಳ ಸಾಲವನ್ನು ಕೇಂದ್ರ ಸರ್ಕಾರ ಮನ್ನಾ
ವಿದ್ಯಾರ್ಥಿ ವೇತನ : ಪ್ರತಿಭಾ ಪುರಸ್ಕಾರ ವಿತರಣೆಸೋಮವಾರಪೇಟೆ, ಜು. 2: ಇಲ್ಲಿನ ಕುರುಹಿನಶೆಟ್ಟಿ ಸಮಾಜದ ವತಿಯಿಂದ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮ ಸ್ಥಳೀಯ ರಾಮಮಂದಿ ರದಲ್ಲಿ
ಪೌರ ಕಾರ್ಮಿಕರಿಗೆ ತ್ಯಾಜ್ಯ ವಿಲೇವಾರಿ ಗಾಡಿ ವಿತರಣೆಸೋಮವಾರಪೇಟೆ, ಜು. 2: ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪ್ರಮುಖ ಸ್ಥಳಗಳಿಂದ ತ್ಯಾಜ್ಯಗಳನ್ನು ವಿಲೇವಾರಿ ಮಾಡಲು ಹೆಚ್ಚಿನ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪೌರ ಕಾರ್ಮಿಕರಿಗೆ ತಳ್ಳುವ ಗಾಡಿಗಳನ್ನು
ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನಮಡಿಕೇರಿ, ಜು. 2: ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ಮಂಡಳಿ ಇವರು ಒದಗಿಸಿದ ಅನುದಾನದಲ್ಲಿ ಅಲೆಮಾರಿ/ಅರೆ ಅಲೆಮಾರಿ ಜನಾಂಗಗಳಾದ ಬೈರಾಗಿ (ಬಾವ), ಬಾಲ ಸಂತೋಷಿ-ಜೋಷಿ, ಬಾಜಿಗರ್, ಭರಡಿ,
ಗೂಡುಗದ್ದೆ ಗುಹ್ಯ ರಸ್ತೆ ಅವ್ಯವಸ್ಥೆ ದುರಸ್ತಿಗೆ ಆಗ್ರಹಸಿದ್ದಾಪುರ ಜು. 2: ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗೂಡುಗದ್ದೆ ಗುಹ್ಯ ರಸ್ತೆ ತೀವ್ರವಾಗಿ ಹದಗೆಟ್ಟಿದ್ದು ಕೂಡಲೇ ದುರಸ್ತಿಪಡಿಸುವಂತೆ ಗುಹ್ಯ ಗ್ರಾಮದ ಸಿ.ಪಿ.ಐ.(ಎಂ). ಪಕ್ಷದ ಮುಖಂಡ