ಆಯುರ್ವೇದ ಶಿಬಿರಹೆಬ್ಬಾಲೆ, ಮಾ. 31: ಇಲ್ಲಿನ ತೊರೆನೂರು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಮತ್ತು ಕೊಡಗು ಜಿಲ್ಲಾ ಪಂಚಾಯತ್ ವತಿಯಿಂದ ಅಂಬೇಡ್ಕರ್ ಕಾಲೋನಿಯಲ್ಲಿ ಉಚಿತ ಆಯುರ್ವೇದ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಸುಮಾರು
ಶನಿವಾರಸಂತೆ ಗ್ರಾ.ಪಂ. ತುರ್ತು ಸಭೆಶನಿವಾರಸಂತೆ, ಮಾ. 31: ಶನಿವಾರಸಂತೆ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ತುರ್ತು ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷ ಮಹಮ್ಮದ್ ಗೌಸ್ ವಹಿಸಿದ್ದರು. ಕೊಡಗು ಜಿಲ್ಲಾಧಿಕಾರಿಗಳು ದುಂಡಳ್ಳಿ ಗ್ರಾ.ಪಂ.ಗೆ
ಆದಿ ದ್ರಾವಿಡದಲ್ಲಿ ಒಡಕು ಯತ್ನದ ಆರೋಪ ಮಡಿಕೇರಿ, ಮಾ. 31: ಕೊಡಗು ಜಿಲ್ಲೆಯಲ್ಲಿ ಸುಮಾರು 23 ಸಾವಿರ ಜನಸಂಖ್ಯೆಯನ್ನು ಹೊಂದಿರುವ ಆದಿ ದ್ರಾವಿಡ ಸಮುದಾಯದಲ್ಲಿ ಒಡಕು ಮೂಡಿಸಲು ಕೆಲವರು ಪ್ರಯತ್ನಿಸುತ್ತಿದ್ದು, ಇದಕ್ಕೆ ಸಮಾಜ ಬಾಂಧವರು
ಕಸ್ತೂರಿ ರಂಗನ್ ವರದಿ ಕೊಡಗಿಗೆ ಪೂರಕವಿದೆಮಡಿಕೇರಿ, ಮಾ. 31: ಸೂಕ್ಷ್ಮ ಪರಿಸರ ವಲಯ ಘೋಷಣೆÉಯಿಂದ ಗ್ರಾಮೀಣ ಅಭಿವೃದ್ಧಿ ಕಾರ್ಯಗಳಿಗೆ ಯಾವದೇ ಅಡ್ಡಿ ಇಲ್ಲವೆಂದು ಡಾ. ಕಸ್ತೂರಿ ರಂಗನ್ ವರದಿಯಲ್ಲಿ ಉಲ್ಲೇಖಿಸಲಾಗಿದ್ದರೂ ಕೆಲವರು ಉದ್ದೇಶಪೂರ್ವಕವಾಗಿ
ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗೆ ಆಹ್ವಾನಮಡಿಕೇರಿ, ಮಾ. 31: ಕೊಡಗು ಜಿಲ್ಲಾ ಪತ್ರಕರ್ತರ ಸಂಘದಿಂದ ಕೊಡಮಾಡುವ 2016ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳಿಗೆ ಜಿಲ್ಲೆಯ ಪತ್ರಕರ್ತರಿಂದ ವರದಿ,ಲೇಖನ, ಛಾಯಾಚಿತ್ರಗಳನ್ನು ಆಹ್ವಾನಿಸಲಾಗಿದೆ. ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ