ಸುಂಟಿಕೊಪ್ಪದಲ್ಲಿ ಸ್ವಾಗತಸುಂಟಿಕೊಪ್ಪ, ಜೂ. 5: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸ್ವಚ್ಛ ಕಾವೇರಿ ಹಾಗೂ ಸ್ವಚ್ಛ ಪರಿಸರಕ್ಕಾಗಿ ಕಾಲ್ನಡಿಗೆ ಜಾಥಾಕ್ಕೆ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಹಾಗೂ
ಸರ್ಕಾರಿ ಶಾಲೆಗಳನ್ನು ಮುಚ್ಚದಂತೆ ಕ್ರಮ ವಹಿಸಲು ಸರ್ಕಾರಕ್ಕೆ ಆಗ್ರಹಸೋಮವಾರಪೇಟೆ,ಜೂ.5: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಐದನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಮುಖವಾಗಿ ಐದು ನಿರ್ಣಯಗಳನ್ನು ಅಂಗೀಕರಿಸ ಲಾಗಿದ್ದು, ಕನ್ನಡ
ನದಿ ಸಂರಕ್ಷಣೆಗೆ ಕಾನೂನು : ಎಂ.ಬಿ. ಪಾಟೀಲ್ ಕುಶಾಲನಗರ, ಜೂ. 5: ರಾಜ್ಯದಲ್ಲಿ ನದಿ ಸಂರಕ್ಷಣೆಗೆ ಕಾನೂನು ರೂಪಿಸಿ ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಸಧ್ಯದಲ್ಲೇ ಯೋಜನೆ ರೂಪಿಸಲಿದೆ ಎಂದು ರಾಜ್ಯ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್
ಮಕ್ಕಂದೂರಿನಲ್ಲಿ ನೇತ್ರ ತಪಾಸಣಾ ಶಿಬಿರಮಡಿಕೇರಿ, ಜೂ. 5: ಕೊಡಗು ಗೌಡ ನಿವೃತ್ತ ನೌಕರರ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಂಧತ್ವ ನಿವಾರಣಾ ವಿಭಾಗ, ರೋಟರಿ ಮಿಸ್ಟಿಹಿಲ್ಸ್, ಮಡಿಕೇರಿಯ
ಸಂಸದರ ನಿರ್ಲಕ್ಷ್ಯದಿಂದ ಸೂಕ್ಷ್ಮ ಪರಿಸರ ತಾಣ : ಕಾಂಗ್ರೆಸ್ ಆರೋಪಮಡಿಕೇರಿ ಜೂ.5 : ಜನವಸತಿಯ ಗ್ರಾಮಗಳನ್ನು ಒಳಗೊಂಡಂತೆ ತಲಕಾವೇರಿ ವನ್ಯಧಾಮ ಮತ್ತು ಪಟ್ಟಿಘಾಟ್ ಅರಣ್ಯ ಪ್ರದೇಶವನ್ನು ಕೇಂದ್ರ ಸರ್ಕಾರ ಜನರ ಭಾವನೆಗಳಿಗೆ ಬೆಲೆ ನೀಡದೆ ಸೂಕ್ಷ್ಮ ಪರಿಸರ