ಬಂಡಾಯದ ಕಹಳೆ : ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟಮಡಿಕೇರಿ, ಮೇ 27: ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಬೇಗುದಿ ಇದೀಗ ಬಟ್ಟಾಬಯಲಾಗಿದೆ. ಪಕ್ಷದ ಮುಖಂಡರ ಮೇಲೆ ವಿಶ್ವಾಸ ಕಳೆದು ಕೊಂಡು ಒಳಗೊಳಗೇ ಕುದಿಯುತ್ತಿದ್ದ ಅಸಮಾಧಾನದ ಹೊಗೆ ಬಹಿರಂಗ
ನದಿ ದಡದ ಜನರಿಗೆ ಮತ್ತೆ ಗಂಜಿ ಕೇಂದ್ರವೇ ಗತಿ...!ಸಿದ್ದಾಪುರ, ಮೇ 27: ಜಿಲ್ಲೆಯಲ್ಲಿ ಎಲ್ಲಾ ಮಳೆಗಾಲದಲ್ಲೂ ನದಿ ದಡದಲ್ಲಿ ಪ್ರವಾಹ ಉಂಟಾಗುವದು ಸಾಮಾನ್ಯವಾಗಿದ್ದು, ಕರಡಿಗೋಡು, ಗುಹ್ಯ ಗ್ರಾಮದ ನದಿ ದಡದ ಜನತೆ ವರ್ಷಂಪ್ರತಿ ಪ್ರವಾಹದಿಂದ ತತ್ತರಿಸಿ,
ತ್ಯಾಜ್ಯ ವಿಲೇವಾರಿಯಲ್ಲಿ ವಿಫಲ: ಪ್ರತಿಭಟನೆ ಎಚ್ಚರಿಕೆಸೋಮವಾರಪೇಟೆ, ಮೇ 27: ಇಲ್ಲಿನ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಲ್ಲಿ ಪ.ಪಂ. ಆಡಳಿತ ಮಂಡಳಿ ವಿಫಲವಾಗಿದ್ದು, ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಪಂಚಾಯಿತಿ
ಸ್ವಚ್ಛ ಕೊಡಗು ಅಭಿಯಾನ ಸ್ವಚ್ಛತಾ ಕಾರ್ಯಕುಶಾಲನಗರ, ಮೇ 27: ಸ್ವಚ್ಛ ಕೊಡಗು ಅಭಿಯಾನದ ಅಂಗವಾಗಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಪಂಚಾಯಿತಿ ವ್ಯಾಪ್ತಿಯ ಹಾರಂಗಿ ಜಲಾಶಯದ ಆವರಣದಲ್ಲಿ ಸ್ವಚ್ಛತೆ ಕಾರ್ಯಕ್ರಮ ನಡೆಯಿತು. ಪಂಚಾಯಿತಿ
ವಿವಿಧ ಯೋಜನೆಯಡಿ ಅರ್ಜಿ ಆಹ್ವಾನಮಡಿಕೇರಿ, ಮೇ 27: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕ-ಯುವತಿಯರು ಪರಿಶಿಷ್ಟ ಪಂಗಡದ ಸಮುದಾಯದ ಒಳಗೆ ವಿವಾಹವಾದಲ್ಲಿ ಅವರಿಗೆ ರೂ. 2 ಲಕ್ಷಗಳ ಪ್ರೋತ್ಸಾಹ ಧನ