ವಿವಿಧೆಡೆ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆ ಶನಿವಾರಸಂತೆ: ಸಮೀಪದ ನಿಡ್ತ ಸರ್ಕಾರಿ ಪ್ರೌಢಶಾಲೆಯ ನಿಸರ್ಗ ಇಕೋ ಕ್ಲಬ್ ವತಿಯಿಂದ ಪರಿಸರ ಸ್ನೇಹಿ ಗಣೇಶ ತಯಾರಿಕಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಿವಿಧ ಆಕೃತಿಯ
ರಾಮಕೃಷ್ಣ ಅವರ ಸಾಹಿತ್ಯ ಕೊಡುಗೆ ಯುವಪೀಳಿಗೆಗೆ ಪರಿಚಯವಾಗಲಿ ಕುಶಾಲನಗರ, ಸೆ. ೧೩: ಕೊಡಗಿನ ತ್ರಿಭಾಷಾ ಸಾಹಿತಿ ದಿವಂಗತ ವಿ.ಎಸ್. ರಾಮಕೃಷ್ಣ ಅವರ ಸಾಹಿತ್ಯ ಕ್ಷೇತ್ರದ ಕೊಡುಗೆಗಳನ್ನು ಇಂದಿನ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದು ಕುಶಾಲನಗರ
ಚೆಟ್ಟಳ್ಳಿ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿಗೆ ಅನುದಾನ ಚೆಟ್ಟಳ್ಳಿ, ಸೆ. ೧೩: ಶಾಸಕ ಡಾ. ಮಂತರ್ ಗೌಡ ಅವರ ವಿಶೇಷ ಅನುದಾನದಡಿ ಚೆಟ್ಟಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಗ್ರಾಮೀಣ ರಸ್ತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ
ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿ ಜಿಲ್ಲಾಧಿಕಾರಿ ಮಡಿಕೇರಿ, ಸೆ.೧೩: ಜಿಲ್ಲೆಯ ಪ್ರವಾಸಿ ತಾಣಗಳನ್ನು ಪರಿಸರ ಸ್ನೇಹಿಯಾಗಿ ಮತ್ತಷ್ಟು ಜನಪ್ರಿಯಗೊಳಿಸುವುದು, ಸ್ಥಳೀಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದು ಹಾಗೂ ಪ್ರವಾಸಿಗರಿಗೆ ಉತ್ತಮ ಅನುಭವ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ
ನೆಲಜಿ ಸಹಕಾರ ಸಂಘಕ್ಕೆ ರೂ ೪೧೨೧ ಲಕ್ಷ ನಿವ್ವಳ ಲಾಭ ನಾಪೋಕ್ಲು, ಸೆ. ೧೩: ನೆಲಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ೨೦೨೫-೨೬ನೇ ಸಾಲಿನಲ್ಲಿ ಉತ್ತಮ ಆರ್ಥಿಕ ಸಾಧನೆ ದಾಖಲಿಸಿದ್ದು, ರೂ. ೪೧.೨೧ ಲಕ್ಷ ನಿವ್ವಳ ಲಾಭ