ಕೋರಂಗಾಲ ಜ್ಞಾನೋದಯ ಶಾಲೆಯ ವಾರ್ಷಿಕೋತ್ಸವ ಮಡಿಕೇರಿ, ಫೆ.೧೬: ಕೋರಂಗಾಲ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ ೨೨ನೇ ವರ್ಷದ ವಾರ್ಷಿಕೋತ್ಸವವು ಶಾಲಾ ಆವರಣದಲ್ಲಿ ವಿಜೃಂಭಣೆಯಿAದ ನೆರವೇರಿತು. ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಪಥಸಂಚಲನದೊAದಿಗೆ ಕಾರ್ಯಕ್ರಮ ಆರಂಭವಾಗಿ,
ಕೈಕೇರಿಯಲ್ಲಿ ನಡೆದ ಹಿಂದೂ ಸಂಗಮ ಗೋಣಿಕೊಪ್ಪಲು.ಫೆ. ೧೬: ರಾಷ್ಟಿçÃಯ ಸ್ವಯಂಸೇವಕ ಸಂಘ ನೂರು ವಸಂತಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ, ಹಿಂದೂ ಸಮಾಜದಲ್ಲಿ ಧರ್ಮ ಮತ್ತು ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪೊನ್ನಂಪೇಟೆ ತಾಲೂಕು
ವೀರಾಜಪೇಟೆ ಪುರಸಭೆ ಆಯವ್ಯಯ ಪೂರ್ವಭಾವಿ ಸಭೆ ವೀರಾಜಪೇಟೆ, ಫೆ. ೧೬: ವೀರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿರುವ ಉದ್ಯಾನವನ, ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಹಾಗೂ ಬೀದಿ ದೀಪ ಅಳವಡಿಕೆ ಮತ್ತು ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲು
ವೆಂಕಟರಮಣ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ ಮಡಿಕೇರಿ, ಫೆ. ೧೬: ಕೊಡಗಿನಲ್ಲಿ ಶಾಖೆಗಳನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಮೂರ್ನಾಡಿನಲ್ಲಿ ಉದ್ಘಾಟನೆಗೊಂಡಿತು. ಈ ಶಾಖೆಯ ಉದ್ಘಾಟನೆಯನ್ನು ವೀರಾಜಪೇಟೆ ವಿಧಾನಸಭಾ
ಕುಶಾಲನಗರ ಮುತ್ತಪ್ಪಸ್ವಾಮಿ ದೇವಾಲಯದಲ್ಲಿ ತೆರೆ ಮಹೋತ್ಸವ ಕುಶಾಲನಗರ, ಫೆ. ೧೬: ಕುಶಾಲನಗರ ಯೋಗಾನಂದ ಬಡಾವಣೆ ಶ್ರೀ ಮುತ್ತಪ್ಪ ಸ್ವಾಮಿ ದೇವಾಲಯದಲ್ಲಿ ತೆರೆ ಮಹೋತ್ಸವ ಭಕ್ತಿ ಭಾವದಿಂದ ನಡೆಯಿತು. ತೆರೆಯ ಅಂಗವಾಗಿ ದೇವಾಲಯದಲ್ಲಿ ಗಣಪತಿ ಹೋಮ, ಧ್ವಜಾರೋಹಣ,