ದೇವಟ್ ಪರಂಬು ಸ್ಮಾರಕಕ್ಕೆ ಹಾನಿ: ಖಂಡನೆಭಾಗಮಂಡಲ, ಮೇ 22: ಕಾವೇರಿ ನದಿ ತೀರದಲ್ಲಿರುವ ದೇವಟ್ ಪರಂಬು ಕೊಡವರಿಗೆ ಅತ್ಯಂತ ಭಾವನಾತ್ಮಕ ಮತ್ತು ಐತಿಹಾಸಿಕವಾದ ಸಂಬಂಧವಿರುತ್ತದೆ. ಡಿ. 13,1785 ರಂದು ಟಿಪ್ಪು ಸುಲ್ತಾನನ್ನು 10
‘ಶಾಲೆ ಕಡೆ ನಮ್ಮ ನಡೆ’ ಕಾರ್ಯಕ್ರಮಕ್ಕೆ ಕೈಜೋಡಿಸಿಮಡಿಕೇರಿ, ಮೇ 22: ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮರಳಿ ಶಾಲೆಗೆ ಸೇರ್ಪಡೆ ಮಾಡುವಂತಾಗಲು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸುವಂತೆ ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್
ಕುಶಾಲನಗರದಲ್ಲಿ ಬೇಸಿಗೆ ಶಿಬಿರ ಸಮಾರೋಪಕುಶಾಲನಗರ, ಮೇ 22: ಬೇಸಿಗೆ ಶಿಬಿರಗಳ ಮೂಲಕ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಮಕ್ಕಳ ಪೂರಕ ಬೆಳವಣಿಗೆಗೆ ಸಂಘ-ಸಂಸ್ಥೆಗಳು ಮುಂದಾಗಬೇಕಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ
ಪಂಚಭಾಷಾ ಅಕಾಡೆಮಿಗಳ ಸಾಹಿತ್ಯ ಸಾಂಸ್ಕøತಿಕ ಸಮ್ಮಿಲನಮಡಿಕೇರಿ, ಮೇ 22: ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ ಪಂಚಭಾಷಾ ಅಕಾಡೆಮಿಗಳ ಸಾಹಿತ್ಯ ಸಾಂಸ್ಕøತಿಕ ಸಮ್ಮಿಲನ ಕಾರ್ಯಕ್ರಮ ತಾ. 24
ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ಮಾಣ ಕಾಮಗಾರಿ ಪ್ರಗತಿ ಬಗ್ಗೆ ಸಭೆಮಡಿಕೇರಿ, ಮೇ 21: ವೀರಸೇನಾನಿ ಜನರಲ್ ಕೆ.ಎಸ್. ತಿಮ್ಮಯ್ಯ ಸ್ಮಾರಕ ಭವನ ನಿರ್ಮಾಣದ ಕಾಮಗಾರಿ ಪ್ರಗತಿ ಸಂಬಂಧ ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ