ಶಂಕರ ಜಯಂತಿ ಆಚರಣೆಮಡಿಕೇರಿ, ಏ. 30: ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ವತಿಯಿಂದ ಇಂದು ಶ್ರೀ ಶಂಕರ ಜಯಂತಿಯನ್ನು ಆಚರಿಸಲಾಯಿತು. ಆ ಪ್ರಯುಕ್ತ ಬೆಳಿಗ್ಗೆ ಶತರುದ್ರ ಪಾರಾಯಣ ಜರುಗಿತು.ವೇದಗಳಲ್ಲಿನ ಸತ್ವವನ್ನು,
ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರಮಡಿಕೇರಿ, ಏ. 30: ಭಾರತ್ ಆಸ್ಪತ್ರೆ ಮತ್ತು ಗಂಥಿ ಸಂಸ್ಥೆ, ಮೈಸೂರು ಹಾಗೂ ಅಶ್ವಿನಿ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ಕ್ಯಾನ್ಸರ್ ಖ್ಯಾತ ತಜ್ಞರಿಂದ ಅಶ್ವಿನಿ ಆಸ್ಪತ್ರೆಯಲ್ಲಿ ತಾ.3ರಂದು
ಕೊಡ್ಲಿಪೇಟೆ ಮಜ್ಲಿಸುನ್ನೂರು ವಾರ್ಷಿಕೋತ್ಸವಆಲೂರುಸಿದ್ದಾಪುರ/ಕೊಡ್ಲಿಪೇಟೆÀ, ಏ. 30: ಕೊಡ್ಲಿಪೇಟೆ ಹ್ಯಾಂಡ್‍ಪೋಸ್ಟ್ ನಲ್ಲಿರುವ ಮಸ್ದಿದುನ್ನೂರ್‍ನ ಮಜ್ಲಿಸುನ್ನೂರ್ ವಾರ್ಷಿಕೋತ್ಸವ ಸಮಾರಂಭ ನಡೆಯಿತು. ಕೊಡ್ಲಿಪೇಟೆ ಹ್ಯಾಂಡ್‍ಪೋಸ್ಟ್‍ನ ಎಸ್‍ಕೆಎಸ್ ಎಸ್‍ಎಫ್ ಮತ್ತು ಎಸ್‍ವೈಎಸ್ ವತಿಯಿಂದ 3 ದಿನಗಳ
ಭಯೋತ್ಪಾದನಾ ರಾಜಕೀಯದ ವಿರುದ್ಧ ಒಂದಾಗಲು ಕರೆಮಡಿಕೇರಿ, ಏ.30: ಎಸ್‍ಡಿಪಿಐ ಪಕ್ಷದ ವತಿಯಿಂದ ದೇಶಾದ್ಯಂತ ನಡೆಯುತ್ತಿರುವ ಭಯೋತ್ಪಾದನಾ ರಾಜಕೀಯದ ವಿರುದ್ಧ ಒಂದಾಗೋಣ ಅಭಿಯಾನದ ಅಂಗವಾಗಿ ಜಿಲ್ಲೆಯ ಅಯ್ಯಂಗೇರಿಯಲ್ಲಿ ಸಾರ್ವಜನಿಕ ಸಭೆ ನಡೆಯಿತು.ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ
ಅಳಮೇಂಗಡ ಕ್ರಿಕೆಟ್ ಕಪ್ : 12 ತಂಡಗಳಿಗೆ ಮುನ್ನಡೆಗೋಣಿಕೊಪ್ಪಲು, ಏ. 30: ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಬಾಳೆಲೆ ವಿಜಯಲಕ್ಷ್ಮಿ ಜೂನಿಯರ್ ಕಾಲೇಜು ಹಾಗೂ ಪ್ರಾಥಮಿಕ ಶಾಲಾ ಮೈದಾನಗಳಲ್ಲಿ ನಡೆಯುತ್ತಿರುವ ಅಳಮೇಂಗಡ ಕ್ರಿಕೆಟ್ ಕಪ್