ಪಕ್ಷವನ್ನು ತಳಮಟ್ಟದಿಂದ ಸದೃಢಗೊಳಿಸಲು ಭಾರತೀಶ್ ಕರೆಸುಂಟಿಕೊಪ್ಪ, ಏ. 6: ಭಾರತ ದೇಶÀವನ್ನು ಪ್ರಪಂಚದಲ್ಲೇ ಅತ್ಯಂತ ಅಭಿವೃದ್ಧಿಶೀಲ ರಾಷ್ಟ್ರವನ್ನಾಗಿ ಪರಿವರ್ತಿಸಲು ಪ್ರಧಾನಿ ನರೇಂದ್ರ ಮೋದಿ ಪಣತೊಟ್ಟಿದ್ದು ಬಿಜೆಪಿ ಕಾರ್ಯಕರ್ತರು ಗ್ರಾಮೀಣ ಮಟ್ಟದಿಂದಲೇ ಪಕ್ಷದ ಅಡಿಗಲ್ಲನ್ನು
ಕೊಲೆ ಪ್ರಕರಣ ಆರೋಪಿಗಳಿಗೆ ಜೀವಾವಧಿ ಶಿಕ್ಷೆಮಡಿಕೇರಿ, ಏ. 6 : ರಾತ್ರಿ ವೇಳೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ರಸ್ತೆಯಲ್ಲೇ ಗುಂಡಿಕ್ಕಿ ಹತ್ಯೆಗೈದಿರುವ ಮೂವರು ಆರೋಪಿಗಳಿಗೆ ಜೀವಾವಧಿ ಹಾಗೂ ಸಹಕರಿಸಿದ ಇನ್ನೂ ಮೂವರಿಗೆ
ಕೆದಂಬಾಡಿ ಕ್ರಿಕೆಟ್ ಕಪ್ಗೆ ಚಾಲನೆಭಾಗಮಂಡಲ, ಏ. 6: ಕೆದಂಬಾಡಿ ಕ್ರಿಕೆಟ್ ಕ್ಲಬ್ ಮತ್ತು ಕೆದಂಬಾಡಿ ಕುಟುಂಬಸ್ಥರ ಜಂಟಿ ಆಶ್ರಯದಲ್ಲಿ 24ನೇ ವರ್ಷದ ಗೌಡಕುಟುಂಬಗಳ ನಡುವಿನ ಕ್ರಿಕೆಟ್ ಪಂದ್ಯಾಟಕ್ಕೆ ಇಂದು ಚಾಲನೆ ನೀಡಲಾಯಿತು.
ನಾಪತ್ತೆಯಾಗಿದ್ದ ಯುವತಿ ಬೆಂಗಳೂರಿನಲ್ಲಿ ಪತ್ತೆವೀರಾಜಪೇಟೆ, ಏ.6 : ಬಿಟ್ಟಂಗಾಲದಿಂದ ತಾ. 3ರಂದು ಆಲ್ಟೋ ಕಾರು ಸಮೇತವಾಗಿ ನಾಪತ್ತೆಯಾಗಿದ್ದ ಪ್ರಥಮ ಪಿ.ಯು. ತರಗತಿ ವಿದ್ಯಾರ್ಥಿ ಇಂದು ಅಪರಾಹ್ನ 3 ಗಂಟೆಗೆ ಬೆಂಗಳೂರಿನ ಮಲ್ಲಸಂದ್ರ
ಜಿ.ಪಂ. ಸಭೆಯಲ್ಲಿ ಕುಡಿಯುವ ನೀರಿನ ಬಗ್ಗೆ ಚರ್ಚೆಮಡಿಕೇರಿ, ಏ. 6: ಕುಡಿಯುವ ನೀರಿನ ಬಗ್ಗೆ ಜಿ.ಪಂ. ಸಾಮಾನ್ಯ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು.ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಅಧ್ಯಕ್ಷತೆಯಲ್ಲಿ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ