ಗ್ರಾ.ಪಂ. ವಿರುದ್ಧ ಪ್ರಧಾನಿಗೆ ದೂರುಶನಿವಾರಸಂತೆ, ಏ. 5: ಸ್ಥಳೀಯ ಗ್ರಾ.ಪಂ. ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ದೂರು ಸಲ್ಲಿಸಿದೆ. ಶನಿವಾರಸಂತೆ ಗ್ರಾಮ ಪಂಚಾಯಿತಿಗೆ ಕಸ ವಿಲೇವಾರಿಗೆ
ಕೊಡ್ಲಿಪೇಟೆ ಗ್ರಾ.ಪಂ.ಗೆ ರೂ. 27.79 ಲಕ್ಷ ಲಾಭಶನಿವಾರಸಂತೆ, ಏ. 5: ಕೊಡ್ಲಿಪೇಟೆ ಗ್ರಾಮ ಪಂಚಾಯಿತಿಗೆ 2017-18ನೇ ಸಾಲಿನಲ್ಲಿ ವಿವಿಧ ಆದಾಯ ಮೂಲದಿಂದ ರೂ. 27,79,800 ಅಧಿಕ ಲಾಭ ದೊರೆತಿದೆ. ಪಂಚಾಯಿತಿ ಅಧ್ಯಕ್ಷೆ ಅನುಸೂಯ ಹೇಮರಾಜ್
‘ಸಿದ್ಧಗಂಗಾ ಶ್ರೀಗಳ ಜನ್ಮದಿನ ರಾಷ್ಟ್ರೀಯ ದಾಸೋಹ ದಿನವಾಗಲಿ’ಪೊನ್ನಂಪೇಟೆ, ಏ. 5: 110ನೇ ವರ್ಷಕ್ಕೆ ಪದಾರ್ಪಣೆ ಮಾಡಿರುವ ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಅವರ ಜನ್ಮದಿನವನ್ನು ಕೇಂದ್ರ ಸರಕಾರ ರಾಷ್ಟ್ರೀಯ ದಾಸೋಹ ದಿನವನ್ನಾಗಿ ಘೋಷಿಸುವಂತಾಗಲಿ.
ನಿರ್ಬಂಧ ತೆರವಿಗೆ ಜಿಲ್ಲಾಧಿಕಾರಿಗಳಿಗೆ ಮನವಿಗೋಣಿಕೊಪ್ಪಲು, ಏ. 5: ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಿರುದನ್ನು ತೆರವುಗೊಳಿಸಬೇಕು ಎಂದು ಕೊಡಗು ಜಿಲ್ಲಾ ಹೊಟೇಲ್, ರೆಸಾರ್ಟ್ ಮತ್ತು ಉಪಹಾರ ಗೃಹಗಳ ಸಂಘ ಜಿಲ್ಲಾಧಿಕಾರಿಗಳನ್ನು
ಶುದ್ಧ ಕುಡಿಯುವ ನೀರು ಘಟಕ ಆರಂಭ: ಚಾರುಲತಾ ಸೋಮಲ್ಮಡಿಕೇರಿ, ಏ. 5: ಸಾರ್ವಜನಿಕರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವ ನಿಟ್ಟಿನಲ್ಲಿ ಜಿಲ್ಲೆಯ 23 ಕಡೆಗಳಲ್ಲಿ ಶುದ್ಧ ಕುಡಿಯುವ ನೀರು ಘಟಕ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ (ಪ್ರಬಾರ)