ಪದವಿಪೂರ್ವ ಕಾಲೇಜಿಗೆ ಮನವಿ ಪತ್ರವೀರಾಜಪೇಟೆ, ಜ. 4: ವೀರಾಜಪೇಟೆ ತಾಲೂಕಿನ ಪೊನ್ನಂಪೇಟೆಯಲ್ಲಿ ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜು ಮಂಜೂರು ಮಾಡುವಂತೆ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಅವರು ರಾಜ್ಯ
ವಾರ್ಷಿಕ ಎನ್.ಎಸ್.ಎಸ್. ಶಿಬಿರ ಸಮಾರೋಪವೀರಾಜಪೇಟೆ, ಜ. 4: ಕಾವೇರಿ ಕಾಲೇಜು ವೀರಾಜಪೇಟೆಯ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ಶಿಬಿರವನ್ನು ಹಚ್ಚಿನಾಡುವಿನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿತ್ತು. ಸುಮಾರು 100 ವಿದ್ಯಾರ್ಥಿಗಳು
ಶಾಂತಳ್ಳಿ ಜಾತ್ರೋತ್ಸವ ಪ್ರಯುಕ್ತ ಅಂತರ್ ಜಿಲ್ಲಾಮಟ್ಟದ ಕ್ರೀಡಾಕೂಟಸೋಮವಾರಪೇಟೆ,ಜ.4: ಸಮೀಪದ ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಜಾತ್ರೋತ್ಸವ ಅಂಗವಾಗಿ ತಾ. 15 ಮತ್ತು 16ರಂದು ಅಂತರ್ ಜಿಲ್ಲಾಮಟ್ಟದ ಕ್ರೀಡಾಕೂಟ ಶಾಂತಳ್ಳಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದೆ ಎಂದು
Enter Page Titleಮಡಿಕೇರಿ ಜ.4 : ದಿಡ್ಡಳ್ಳಿ ವ್ಯಾಪ್ತಿಯಲ್ಲಿ ತಾತ್ಕಾಲಿಕವಾಗಿ ಆಶ್ರಯ ಪಡೆದಿರುವ ನಿರಾಶ್ರಿತರಿಗೆ ಪರಿಹಾರೋಪಾಯಗಳನ್ನು ಕಲ್ಪಿಸುವ ವಿಚಾರದಲ್ಲಿ ಐಟಿಡಿಪಿ ಇಲಾಖೆ ತನ್ನ ಲಾಭವನ್ನು ದೃಷ್ಟಿಯಲ್ಲಿರಿಸಿಕೊಂಡು ಕಾರ್ಯನಿರ್ವಹಿಸುತ್ತಿದೆ ಎಂದು ಕೊಡಗು
ಸಮಯದ ಮಹತ್ವ ಅರಿತುಕೊಳ್ಳಲು ವಿದ್ಯಾರ್ಥಿಗಳಿಗೆ ಕರೆಸುಂಟಿಕೊಪ್ಪ, ಜ. 4: ನಮ್ಮ ಬದುಕು ಕನ್ನಡಿ ಇದ್ದಂತೆ. ಸಮಯ ಬಹಳ ಮುಖ್ಯ, ಸಮಯದ ಮಹತ್ವವನ್ನು ಎಲ್ಲರೂ ಸರಿಯಾಗಿ ತಿಳಿದುಕೊಳ್ಳಬೇಕು ಎಂದು ಶಕ್ತಿ ದಿನಪತ್ರಿಕೆಯ ಸಂಪಾದಕ ಬಿ.ಜಿ.