ಪುನರ್ವಸತಿ ಯೋಜನೆಗೆ ಅರ್ಜಿ ಆಹ್ವಾನಮಡಿಕೇರಿ, ಜು.30: ಪ್ರಸಕ್ತ (2016-17) ಸಾಲಿನಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ 10 ಮಂದಿಗೆ ಪುನರ್ವಸತಿ ಸೌಲಭ್ಯ ನೀಡುವ ಗುರಿ
ಸಿಎನ್ಸಿಯಿಂದ ಆ.2 ರಂದು ಕಕ್ಕಡ ಪದ್ನೆಟ್ ಆಚರಣೆಮಡಿಕೇರಿ, ಜು.30 :ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ 17ನೇ ವರ್ಷದ ಕಕ್ಕಡ ಪದ್‍ನೆÀಟ್ ನಮ್ಮೆ ಆ. 2 ರಂದು ನಗರದ ಸಮೀಪದ ಕ್ಯಾಪಿಟಲ್ ವಿಲೇಜ್‍ನಲ್ಲಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ವಿಶೇಷ ಪ್ರಚಾರಾಂದೋಲನಕ್ಕೆ ಜಿಲ್ಲಾಧಿಕಾರಿ ಚಾಲನೆಮಡಿಕೇರಿ, ಜು.30: ರಾಜ್ಯ ಸರ್ಕಾರ ಜನಸಾಮಾನ್ಯರ ಶ್ರೇಯೋಭಿವೃದ್ಧಿಗಾಗಿ ಜಾರಿ ಗೊಳಿಸಿರುವ ಯೋಜನೆಗಳ ಕುರಿತು ಶ್ರೀಸಾಮಾನ್ಯರಿಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ
ಕಣ್ಣಂಗಾಲ ಗ್ರಾಮ ಪಂಚಾಯಿತಿವೀರಾಜಪೇಟೆ, ಜು. 30: ಕಣ್ಣಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೈ.ಎಸ್.ಈಶ್ವರಿ ಎಂಬಾಕೆ ಯನ್ನು ದಿಗ್ಬಂಧನದಲ್ಲಿಟ್ಟು ದೌರ್ಜನ್ಯ ಹಾಗೂ ಅಧ್ಯಕ್ಷ ಸ್ಥಾನದ ಅಧಿಕಾರ ದುರುಪಯೋಗ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಕೆಲವು ದಲಿತ ಸಂಘಟನೆಗಳಿಂದ ಕಾಂಗ್ರೆಸ್ ಏಜೆಂಟರಂತೆ ವರ್ತನೆ: ಬಿಜೆಪಿ ಆರೋಪಮಡಿಕೇರಿ, ಜು.30 : ಕೆಲವು ದಲಿತ ಸಂಘಟನೆಗಳು ಸತ್ಯಾಸತ್ಯತೆ ಗಳನ್ನು ತಿಳಿಯದೆ ಸಂಘ ಪರಿವಾರ ಹಾಗೂ ಬಿಜೆಪಿಯನ್ನು ಗುರಿಯಾಗಿರಿಸಿ ಕೊಂಡು ಇಲ್ಲಸಲ್ಲದ ಆರೋಪಗಳನ್ನು ಮಾಡುವ ಮೂಲಕ ಕಾಂಗ್ರೆಸ್