ಬಾಲ್ಯವಿವಾಹ ನಿಷೇಧ ಕುರಿತ ಜಾಥಾಮಡಿಕೇರಿ, ಮಾ. 9: ಮಹಿಳಾ ಮತ್ತು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ವತಿಯಿಂದ ಮಡಿಕೇರಿಯ ಮೈತ್ರಿ ಭವನದಲ್ಲಿ ಬಾಲ್ಯವಿವಾಹ
ತಾ. 14 ರಂದು ಶಾಂತಳ್ಳಿ ಗ್ರಾಮ ಸಭೆ ಸೋಮವಾರಪೇಟೆ, ಮಾ. 9: ಸಮೀಪದ ಶಾಂತಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮ ಸಭೆ ಅಧ್ಯಕ್ಷ ಬಿ.ಪಿ. ಅನಿಲ್‍ಕುಮಾರ್ ಅಧ್ಯಕ್ಷತೆಯಲ್ಲಿ ಅಲ್ಲಿನ ಕುಮಾರಲಿಂಗೇಶ್ವರ ಸಮುದಾಯ ಭವನದಲ್ಲಿ ತಾ. 14 ರಂದು
ಮಹಿಳಾ ವೇದಿಕೆಯಿಂದ ಸನ್ಮಾನಸೋಮವಾರಪೇಟೆ, ಮಾ. 9: ತಾಲೂಕು ಒಕ್ಕಲಿಗರ ಪ್ರಗತಿಪರ ಮಹಿಳಾ ವೇದಿಕೆ ವತಿಯಿಂದ ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆಯಲ್ಲಿ ಪ್ರಗತಿಪರ ಕೃಷಿಕರಾದ ಹಿರಿಕರ ಗ್ರಾಮದ
‘ಅರಿವಿನ ಸಿಂಚನ’ ಕಾರ್ಯಕ್ರಮಕ್ಕೆ ಚಾಲನೆಮಡಿಕೇರಿ, ಮಾ. 9: ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಸರ್ಕಾರವು ಹಲವು ಸೌಲಭ್ಯಗಳನ್ನು ಕಲ್ಪಿಸುತ್ತಿದ್ದು, ಇದರ ಸದುಪಯೋಗವನ್ನು ಅರ್ಹರು ಪಡೆದುಕೊಳ್ಳುವಂತಾಗಬೇಕು ಎಂದು ಹಿರಿಯ ನಾಗರಿಕರಾದ ಜಿ.ಟಿ.ರಾಘವೇಂದ್ರ ಹೇಳಿದರು. ಜಿಲ್ಲಾಡಳಿತ,
ಭಾರತೀಯ ಕಿಸಾನ್ ಸಂಘಕ್ಕೆ ಅಧ್ಯಕ್ಷರಾಗಿ ಆಯ್ಕೆಶ್ರೀಮಂಗಲ, ಮಾ. 9: ಭಾರತೀಯ ಕಿಸಾನ್ ಸಂಘದ ವೀರಾಜಪೇಟೆ ತಾಲೂಕು ಅಧ್ಯಕ್ಷರಾಗಿ ನಾಲ್ಕೇರಿ ಗ್ರಾಮದ ಮುಕ್ಕಾಟೀರ ಪ್ರವೀಣ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಪೊನ್ನಂಪೇಟೆಯ ನಿರೀಕ್ಷಣಾ ಮಂದಿರದಲ್ಲಿ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ