ಶಿಥಿಲಾವಸ್ಥೆಯಲ್ಲಿ ಕಟ್ಟಡಸಿದ್ದಾಪುರ, ಮಾ. 6: ಏತ ನೀರಾವರಿ ಯೋಜನೆಯ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು, ಕಟ್ಟಡ ಕುಸಿದು ಬೀಳುವ ಹಂತದಲ್ಲಿದೆ.ಸಮೀಪದ ಕರಡಿಗೋಡು ಗ್ರಾಮದ ಬಸವೇಶ್ವರ ದೇವಾಲಯದ ಸಮೀಪ ಹೊಳೆ ಬದಿಯಲ್ಲಿ
ಆರೋಗ್ಯ ಜಾಗೃತಿ ಜಾಥಾ*ನಾಪೆÇೀಕ್ಲು, ಮಾ. 6: ನಾಪೆÇೀಕ್ಲು ವಿಭಾಗದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿರುವ ಜಾಂಡೀಸ್ ಮತ್ತಿತರ ಮಾರಕ ರೋಗ ಹಿನ್ನೆಲೆ ನಗರದ ವರ್ತಕರಲ್ಲಿ ಜಾಗೃತಿ ಮೂಡಿಸಲು ನಾಪೆÇೀಕ್ಲು ಗ್ರಾಮ ಪಂಚಾಯತ್, ಮಡಿಕೇರಿ
ರಾಷ್ಟ್ರೀಯ ವಿಜ್ಞಾನ ದಿನಾಚರಣೆಗುಡ್ಡೆಹೊಸೂರು, ಮಾ. 6: ಇಲ್ಲಿಗೆ ಸಮೀಪದ ಬಸವನಹಳ್ಳಿಯ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ವಸ್ತು ಪ್ರದರ್ಶನದಲ್ಲಿ ವಿವಿಧ ಶಾಲೆಯ ತಂಡಗಳು
ಮಕ್ಕಳಿಂದ ಜಿಲ್ಲಾ ಮಟ್ಟದ ಸಾಂಸ್ಕøತಿಕ ಉತ್ಸವ ಗುಡ್ಡೆಹೊಸೂರು, ಮಾ. 6: ಇಲ್ಲಿಗೆ ಸಮೀಪದ ಬಸವನಹಳ್ಳಿಯ ಮೊರಾರ್ಜಿದೇಶಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ಆಶ್ರಮ ಶಾಲೆಯ ಬುಡಕಟ್ಟು ವಿಧ್ಯಾರ್ಥಿ ಗಳಿಂದ ಸಾಂಸ್ಕøತಿಕ ಉತ್ಸವ-20017 ಅದ್ಧೂರಿಯಾಗಿ ನಡೆಯಿತು. ಜಿಲ್ಲಾ
ಸದಸ್ಯರಿಗೆ ಕಾರ್ಯಾಗಾರಸುಂಟಿಕೊಪ್ಪ, ಮಾ. 6 : ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ ಹಾಗೂ ಸೋಮವಾರಪೇಟೆ ತಾಲೂಕು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಸುಂಟಿಕೊಪ್ಪ ಸರ್ಕಾರಿ