ರಾಷ್ಟ್ರೀಯ ವಿಜ್ಞಾನ ದಿನಾಚರಣೆಗುಡ್ಡೆಹೊಸೂರು, ಮಾ. 6: ಇಲ್ಲಿಗೆ ಸಮೀಪದ ಬಸವನಹಳ್ಳಿಯ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ವಸ್ತು ಪ್ರದರ್ಶನದಲ್ಲಿ ವಿವಿಧ ಶಾಲೆಯ ತಂಡಗಳು
ಮಕ್ಕಳಿಂದ ಜಿಲ್ಲಾ ಮಟ್ಟದ ಸಾಂಸ್ಕøತಿಕ ಉತ್ಸವ ಗುಡ್ಡೆಹೊಸೂರು, ಮಾ. 6: ಇಲ್ಲಿಗೆ ಸಮೀಪದ ಬಸವನಹಳ್ಳಿಯ ಮೊರಾರ್ಜಿದೇಶಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ಆಶ್ರಮ ಶಾಲೆಯ ಬುಡಕಟ್ಟು ವಿಧ್ಯಾರ್ಥಿ ಗಳಿಂದ ಸಾಂಸ್ಕøತಿಕ ಉತ್ಸವ-20017 ಅದ್ಧೂರಿಯಾಗಿ ನಡೆಯಿತು. ಜಿಲ್ಲಾ
ಸದಸ್ಯರಿಗೆ ಕಾರ್ಯಾಗಾರಸುಂಟಿಕೊಪ್ಪ, ಮಾ. 6 : ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ ಹಾಗೂ ಸೋಮವಾರಪೇಟೆ ತಾಲೂಕು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಸುಂಟಿಕೊಪ್ಪ ಸರ್ಕಾರಿ
ಸಮರ್ಪಕ ವ್ಯವಸ್ಥೆಯಡಿ ಕಸ ತೆರವಿಗೆ ಆಗ್ರಹಕುಶಾಲನಗರ, ಮಾ, 6 : ಮುಳ್ಳುಸೋಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಕಸ ವಿಲೇವಾರಿ ಮಾಡವಲ್ಲಿ ಪಂಚಾಯ್ತಿ ವಿಫಲವಾಗಿದೆ ಎಂದು ಆರೋಪಿಸಿ ಟ್ರಾಕ್ಟರ್‍ನಲ್ಲಿ ಕಸ, ತ್ಯಾಜ್ಯ ತುಂಬಿಸಿ
ಒಕ್ಕಲಿಗರ ಯುವ ವೇದಿಕೆ ಸಭೆವಿರಾಜಪೇಟೆ, ಮಾ. 6 : ಒಕ್ಕಲಿಗರ ಯುವ ವೇದಿಕೆಯ ಸಾಮಾನ್ಯ ಸಭೆಯು ಈ ಬಾರಿ ಕೋತೂರಿ ಮಹದೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಿತು, ಸಭೆಯ ಅಧ್ಯಕ್ಷತೆಯನ್ನು ಕೋತೂರಿನ ಒಕ್ಕಲಿಗರ