ರೂ.20 ಲಕ್ಷ ವೆಚ್ಚದ ಕುಡಿಯುವ ನೀರು ಯೋಜನೆ ಚಾಲನೆಗೋಣಿಕೊಪ್ಪಲು, ಜೂ.27: ಇಲ್ಲಿಗೆ ಸಮೀಪ ಬಿಳುಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೋಟೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಉದ್ಘಾಟನೆಯನ್ನು ಶಾಸಕ ಕೆ.ಜಿ.ಬೋಪಯ್ಯ ಇಂದು ಅಪರಾಹ್ನ ನೆರವೇರಿಸಿದರು. ರಾಷ್ಟ್ರೀಯ ಗ್ರಾಮೀಣ
ತೆರಿಗೆ ಬಾಕಿ ವಸೂಲಿಗೆ ಕಠಿಣ ಕ್ರಮವೀರಾಜಪೇಟೆ, ಜೂ. 27: ವೀರಾಜಪೇಟೆ ಪಟ್ಟಣ ಪಂಚಾಯಿತಿಗೆ ಆಸ್ತಿ ತೆರಿಗೆ, ನೀರಿನ ಕಂದಾಯ, ಉದ್ದಿಮೆ ಪರವಾನಗಿ ಶುಲ್ಕ, ಮಳಿಗೆಗಳ ಬಾಡಿಗೆ ಬಾಕಿ ಇರುವವರು ಜುಲೈ 15ರೊಳಗೆ ಪಾವತಿಸದಿದ್ದರೆ
ಶಾಂತಿ ಕಾಪಾಡುವಂತೆ ಜೆಡಿಎಸ್ ಒತ್ತಾಯನಾಪೆÇೀಕ್ಲು, ಜೂ. 27:ಕೊಡಗು ಜಿಲ್ಲೆ ಶಾಂತಿಯ ಕೇಂದ್ರವಾಗಿದೆ. ಇಲ್ಲಿ ಯಾವದೇ ಜಾತಿ, ಧರ್ಮಗಳ ಬಗ್ಗೆ ಬಿನ್ನಾಭಿಪ್ರಾಯಗಳಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವು ಕಿಡಿಗೇಡಿಗಳು ಜಿಲ್ಲೆಯ ಶಾಂತಿಯನ್ನು ಕೆಡಿಸಲು
ಕುಟ್ಟಪ್ಪ ಹತ್ಯೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮುತಾಲಿಕ್ ಆಗ್ರಹಗೋಣಿಕೊಪ್ಪಲು, ಜೂ. 27 : ಹಿಂದೂ ಸಂಘಟನೆ ಕಾರ್ಯಕರ್ತ ಕುಟ್ಟಪ್ಪ ಹತ್ಯೆ ಪ್ರಕರಣದಲ್ಲಿ ಬೇಜ ವಾಬ್ದಾರಿ ತೋರಿರುವ ಅಧಿಕಾರಿಗಳ ವಿರುದ್ಧ ಸರ್ಕಾರ ಶೀಘ್ರವಾಗಿ ಕ್ರಮ ಕೈಗೊಳ್ಳಬೇಕೆಂದು ಪತ್ರಿಕಾಗೋಷ್ಠಿಯಲ್ಲಿ
ಪತ್ರಕರ್ತರ ಸಂಘದಿಂದ ಛಾಯಾಗ್ರಾಹಕರ ದಿನಾಚರಣೆಮಡಿಕೇರಿ, ಜೂ. 27: ಕೊಡಗು ಜಿಲ್ಲಾ ಪತ್ರಕರ್ತರ ಸಂಘದಿಂದ ಪ್ರಥಮ ಬಾರಿಗೆ ವಿಶ್ವ ಛಾಯಾಗ್ರಾಹಕರ ದಿನಾಚರಣೆ ಆಗಸ್ಟ್ 19 ರಂದು ಮಡಿಕೇರಿಯಲ್ಲಿ ಆಯೋಜಿಸಲು ಸಂಘದ ಅಧ್ಯಕ್ಷ ಅಜ್ಜಮಾಡ