ಇಂದು ಮಳೆಮಲ್ಲೇಶ್ವರ ಬೆಟ್ಟದಲ್ಲಿ ಆರಾಧನೆಶನಿವಾರಸಂತೆ, ಫೆ. 24: ಶನಿವಾರಸಂತೆಯಿಂದ 12 ಕಿ.ಮೀ. ದೂರದ ಮಾಲಂಬಿ ಬೆಟ್ಟದಲ್ಲಿರುವ ಮಳೆಮಲ್ಲೇಶ್ವರ ದೇವಾಲಯ ಶಿವರಾತ್ರಿಗೆ ಸಜ್ಜಾಗಿದೆ. ಕೊಡಗಿನ 7 ಸಾವಿರ ಸೀಮೆಬೆಟ್ಟ ಸಾಲುಗಳಲ್ಲಿ ಮಾಲಂಬಿಬೆಟ್ಟ ಮೂರನೇ
ನಾಳೆ ಇತಿಹಾಸ ಪ್ರಸಿದ್ಧ ಗವಿಸಿದ್ದೇಶ್ವರ ಜಾತ್ರೆಶನಿವಾರಸಂತೆ, ಫೆ. 23: ಕೊಡಗಿನ ಗಡಿ ಭಾಗವಾದ ಬೆಸೂರು ಪಂಚಾಯಿತಿ ವ್ಯಾಪ್ತಿಯ ಆಗಳಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಗವಿಸಿದ್ದೇಶ್ವರನ ಜಾತ್ರೆ ತಾ. 25 ರಂದು ನಡೆಯಲಿದೆ. ಪ್ರತಿ
ಶಿಕ್ಷಣ ಸಂಸ್ಥೆಗಳು ಮಕ್ಕಳ ಭವಿಷ್ಯ ರೂಪಿಸಲಿವೆಶನಿವಾರಸಂತೆ, ಫೆ. 23: ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಅಕ್ಷರ ಜ್ಞಾನದೊಂದಿಗೆ ಉಜ್ವಲ ಭವಿಷ್ಯ ರೂಪಿಸಲಿವೆ ಎಂದು ‘ಶಕ್ತಿ ಸಂಪಾದಕ ಬಿ.ಜಿ. ಅನಂತಶಯನ ನುಡಿದರು. ಇಲ್ಲಿನ ಸುಪ್ರಜ ಗುರುಕುಲ ಆಂಗ್ಲಮಾಧ್ಯಮ
ಸಂವಿಧಾನ ಆಶಯದಂತೆ ಪ್ರತಿಯೊಬ್ಬರೂ ನಡೆದುಕೊಳ್ಳಲು ಕರೆಮಡಿಕೇರಿ, ಫೆ.22 : ರಾಷ್ಟ್ರದ ಸಂವಿಧಾನವು ಸಾರ್ವಭೌಮ, ಸಮಾಜವಾದಿ, ಜಾತ್ಯಾತೀತ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯ ವ್ಯವಸ್ಥೆಯನ್ನು ಹೊಂದಿದ್ದು, ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ಹಕ್ಕುಗಳು ಮತ್ತು ಅವಕಾಶಗಳನ್ನು
ಗೋಹತ್ಯೆ ನಿಷೇಧಕ್ಕೆ ಒತ್ತಾಯ : ತಾ. 26 ರಂದು ಧರಣಿ ಸತ್ಯಾಗ್ರಹಮಡಿಕೇರಿ, ಫೆ.22 : ದೇಶವ್ಯಾಪಿ ಗೋಹತ್ಯೆಯನ್ನು ನಿಷೇಧಿಸಲು ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ತಾ. 26 ರಂದು ನಗರದ ಗಾಂಧಿ ಮೈದಾನದಲ್ಲಿ “ಗೋ ಸತ್ಯಾಗ್ರಹ”ವನ್ನು ನಡೆಸಲು