ದಡಾರ ರುಬೆಲ್ಲಾ ನಿರ್ಮೂಲನೆಗೆ ಜಾಗೃತಿ ಕಾರ್ಯಾಗಾರಸೋಮವಾರಪೇಟೆ, ಫೆ. 1: ದಡಾರ ಹಾಗೂ ರುಬೆಲ್ಲಾ ಕಾಯಿಲೆಗಳನ್ನು 2020ರೊಳಗೆ ಸಂಪೂರ್ಣವಾಗಿ ನಿರ್ಮೂಲನೆ ಗೊಳಿಸಲು ಸರ್ಕಾರ ಚಿಂತನೆ ನಡೆಸಿದ್ದು, ಈ ಸಂಬಂಧ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ
ಬಲಿಷ್ಠ ಸಂಘಟನೆಯಿಂದ ಮಾತ್ರ ಸಮುದಾಯದ ಸಮಸ್ಯೆಗಳಿಗೆ ಪರಿಹಾರಸೋಮವಾರಪೇಟೆ, ಫೆ. 1: ಟೈಲರ್ ವೃತ್ತಿ ನಡೆಸುತ್ತಿರುವವರು ಹತ್ತು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು ಇವುಗಳಿಂದ ಮುಕ್ತಿಪಡೆಯಬೇಕಾದರೆ ಬಲಿಷ್ಠ ಸಂಘಟನೆ ಕಟ್ಟಬೇಕು ಎಂದು ಟೈಲರ್ಸ್ ಅಸೋಸಿಯೇಷನ್‍ನ ಜಿಲ್ಲಾಧ್ಯಕ್ಷ ಬಿ.ಎನ್.
ಗೌಡಳ್ಳಿ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವಸೋಮವಾರಪೇಟೆ, ಫೆ. 1: ಸಮೀಪದ ಗೌಡಳ್ಳಿ ಗ್ರಾಮದಲ್ಲಿರುವ ಗೌಡಳ್ಳಿ ವಿದ್ಯಾಸಂಸ್ಥೆ ಹಾಗೂ ಆದಿಚುಂಚನಗಿರಿ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಗೌಡಳ್ಳಿ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವವನ್ನು ಫೆ. 27 ರಂದು
ಮನುಷ್ಯನ ಯಶಸ್ಸಿನ ಗುಟ್ಟು ಭಗವಂತನಲ್ಲಿ ಅಡಗಿರುತ್ತದೆನಾಪೋಕ್ಲು, ಫೆ. 1: ಭಗವಂತನು ಯಾವ ರೂಪದಲ್ಲೂ ಕಾಣಸಿಗುತ್ತಾನೆ. ಅದು ಯಾವ ರೀತಿ ಎಂಬದಿಲ್ಲ. ಭಕ್ತಿ,ಪ್ರೀತಿ, ಶ್ರದ್ಧೆ, ಶ್ರಮ ಇದ್ದಲ್ಲಿ ಭಗವಂತ ಇದ್ದೆ ಇದ್ದಾನೆ. ಪ್ರತಿಯೊಬ್ಬ ಮನುಷ್ಯನ
ಫೀ.ಮಾ. ಕಾರ್ಯಪ್ಪ ಜನ್ಮದಿನಾಚರಣೆವೀರಾಜಪೇಟೆ, ಫೆ. 1: ಇಲ್ಲಿನ ಕಾವೇರಿ ಕಾಲೇಜಿನಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಹುಟ್ಟುಹಬ್ಬವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಕಾರ್ಯಪ್ಪ ಅವರ ಭಾವಚಿತ್ರಕ್ಕೆ