ನಿರಾಶ್ರಿತರಿಗೆ ದಿಡ್ಡಳ್ಳಿಯಲ್ಲೇ ನಿವೇಶನ ನೀಡಿ: ಎ.ಕೆ ಸುಬ್ಬಯ್ಯಸಿದ್ದಾಪುರ, ಜ. 23: ದಿಡ್ಡಳ್ಳಿ ಆದಿವಾಸಿ ನಿರಾಶ್ರಿತರಿಗೆ ತಿಂಗಳುಗಳೇ ಕಳೆದರೂ ಶಾಶ್ವತ ನಿವೇಶನ ದೊರೆಯಲಿಲ್ಲ. ಗುಡಿಸಲು ತೆರವುಗೊಳಿಸಿದ ಸ್ಥಳದಲ್ಲೇ ನಿವೇಶನ ನೀಡಬೇಕೆಂದು ಹಿರಿಯ ಹೋರಾಟಗಾರ ಎ.ಕೆ
ಗೂಂಡಾ ಪ್ರವೃತ್ತಿಯ ಕಾಂಗ್ರೆಸ್ ಸದಸ್ಯನ ಪರವಾಗಿ ಪ್ರತಿಭಟನೆ ನಾಚಿಕೆಗೇಡುಸೋಮವಾರಪೇಟೆ,ಜ.23: ತಾಲೂಕು ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಅಸಭ್ಯ ಪದಗಳನ್ನು ಬಳಸಿದ್ದೂ ಅಲ್ಲದೇ, ಹೊರಗೆ ಬಾ ನೋಡಿಕೊಳ್ಳುತ್ತೇನೆ ಎಂದು ಧಮಕಿ ಹಾಕುವ ಮೂಲಕ ಗೂಂಡಾ ಪ್ರವೃತ್ತಿ ಪ್ರದರ್ಶಿಸಿದ ಕಾಂಗ್ರೆಸ್
ಬಸವ ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯಮಡಿಕೇರಿ, ಜ. 23: ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿನ ವಸತಿ ರಹಿತರಿಗೆ ವಸತಿ ಒದಗಿಸುವ ರಾಜ್ಯ ಸರ್ಕಾರದ ಬಸವ ವಸತಿ ಯೋಜನೆಯು ಸಮರ್ಪಕವಾಗಿ ಅನುಷ್ಠಾನಗೊಳ್ಳದೇ ಅಲ್ಪಸಂಖ್ಯಾತ ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ.
ತಾ.ಪಂ. ಅಧ್ಯಕ್ಷರ ಅಧಿಕಾರ ಉಪಾಧ್ಯಕ್ಷರಿಂದ ಹೈಜಾಕ್: ಜೆಡಿಎಸ್ ಆರೋಪಸೋಮವಾರಪೇಟೆ, ಜ. 23: ತಾಲೂಕು ಪಂಚಾಯಿತಿ ಅಧ್ಯಕ್ಷರ ಅಧಿಕಾರವನ್ನು ತಾ.ಪಂ.ನ ಉಪಾಧ್ಯಕ್ಷರು ಹೈಜಾಕ್ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.ಪತ್ರಿಕಾ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಡಿಕೇರಿ ಕ್ಷೇತ್ರ
ಗ್ರಾ.ಪಂ.ಗಳಿಗೆ ಎಂಎಲ್ಸಿ ಸುನಿಲ್ ಭೇಟಿಮಡಿಕೇರಿ, ಜ. 23: ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನೀಲ್ ಸುಬ್ರಮಣಿ ಅವರು ಸೋಮವಾರಪೇಟೆ ತಾಲೂಕಿನ ಹಂಡ್ಲಿ, ಬ್ಯಾಡಗೊಟ್ಟ, ಕೊಡ್ಲಿಪೇಟೆ, ಹಾಗೂ ಬೆಸೂರು ಗ್ರಾಮ ಪಂಚಾಯತಿಗಳಿಗೆ ಭೇಟಿ