ಉಪಚುನಾವಣೆಗೆ ನಾಮಪತ್ರಶನಿವಾರಸಂತೆ, ಆ. 21: ಶನಿವಾರಸಂತೆ ಗ್ರಾ.ಪಂ.ನ 1ನೇ ವಿಭಾಗದ ಬಿಸಿಎಂ ಬಿ ಮೀಸಲಾತಿಯ ಸದಸ್ಯ ಸ್ಥಾನ ತೆರವಾಗಿದ್ದು, ಈ ಸ್ಥಾನಕ್ಕೆ ಉಪಚುನಾವಣೆ ನಿಗದಿಯಾಗಿದೆ. ನಾಮಪತ್ರ ಸಲ್ಲಿಸಲು ತಾ.
ಬಿಇಓ ಕಚೇರಿ ರಸ್ತೆ ದುರಸ್ತಿಗೆ ಆಗ್ರಹಸೋಮವಾರಪೇಟೆ,ಆ.21: ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ತೆರಳುವ ರಸ್ತೆ ಗುಂಡಿಮಯವಾಗಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಈ ರಸ್ತೆಯಲ್ಲಿ ಕಚೇರಿ ಕೆಲಸಕ್ಕೆ ದಿನಂಪ್ರತಿ ನೂರಾರು ಮಂದಿ ಆಗಮಿಸುತ್ತಿದ್ದು, ಸಂಚಾರ
ರಾಘವೇಂದ್ರ ಆರಾಧನೆಕುಶಾಲನಗರ, ಆ. 21: ಕುಶಲ ಅರ್ಚಕರ ಸಂಘದ ಆಶ್ರಯದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 345ನೇ ಆರಾಧನಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು. ಕುಶಾಲನಗರ ಗಾಯತ್ರಿ ಕಲ್ಯಾಣ ಮಂಟಪ
‘ನಾರಾಯಣ ಗುರುಗಳ ಜನ್ಮದಿನ ಸರ್ಕಾರಿ ಆಚರಣೆಯಾಗಬೇಕು’ ಸೋಮವಾರಪೇಟೆ,ಆ.21: ಸಮಾಜದಲ್ಲಿ ತುಳಿತಕ್ಕೆ ಒಳಗಾಗಿದ್ದ ಜನಾಂಗಕ್ಕೆ ಆಶಾಕಿರಣವಾದ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮದಿನಾಚರಣೆ ಯನ್ನು ಸರಕಾರಿ ಕಾರ್ಯಕ್ರಮವಾಗಿ ಆಚರಿಸುವಂತಾದಾಗ ಮಾತ್ರ ಸಮಾನತೆಗೆ ಅರ್ಥ ಬರುತ್ತದೆ ಎಂದು ಇಲ್ಲಿನ ನಾರಾಯಣಗುರು
ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳ ಪದಗ್ರಹಣಮೂರ್ನಾಡು, ಆ.21 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂರ್ನಾಡು ಮತ್ತು ಹೊದ್ದೂರು ಒಕ್ಕೂಟ ಪದಗ್ರಹಣ ಕಾರ್ಯಕ್ರಮ ಕೊಡವ ಸಮಾಜದಲ್ಲಿ ನಡೆಯಿತು. ವೀರಾಜಪೇಟೆ, ಮಡಿಕೇರಿ ಶ್ರೀ ಕ್ಷೇತ್ರ