ರತ್ನಾಕರವರ್ಣಿಯ ಭರತೇಶ ವೈಭವದ ಉಪನ್ಯಾಸಕುಶಾಲನಗರ, ಜ. 8: ಭಾವನಾತ್ಮಕ ನೆಲೆಗಟ್ಟಿನಲ್ಲಿ ಭಾಷೆ, ಸಂಸ್ಕøತಿ, ಸಾಹಿತ್ಯ ಹಾಗೂ ಸಂಗೀತ ವನ್ನು ಗೌರವಿಸುವದು ಅಗತ್ಯಗತ್ಯ ವಾಗಿದೆ ಎಂದು ಮೈಸೂರಿನ ಮಹಾರಾಜ ಕಾಲೇಜಿನ ಕನ್ನಡ ಪ್ರಾಧ್ಯಾಪಕ
ವಿದ್ಯಾರ್ಥಿಗಳಲ್ಲಿ ಪ್ರಾಪಂಚಿಕ ಜ್ಞಾನ ಮೂಡಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆಸೋಮವಾರಪೇಟೆ, ಜ. 8: ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ತಯಾರು ಮಾಡಿ ಅಂಕಗಳಿಸುವದಕ್ಕೆ ಮೀಸಲಿರಿಸದೆ ಅವರಲ್ಲಿ ಪ್ರಾಪಂಚಿಕ ಜ್ಞಾನವನ್ನು ಬೆಳೆಸುವದು ಶಿಕ್ಷಕರ ಜವಾಬ್ದಾರಿ ಎಂದು ಇಲ್ಲಿನ ಹಿರಿಯ ಸಿವಿಲ್ ನ್ಯಾಯಾಧೀಶ
ವಾಣಿಜ್ಯ ಮಳಿಗೆಗಳ ಕಂದಾಯ ವಸೂಲಾತಿಗೆ ಆಗ್ರಹಸೋಮವಾರಪೇಟೆ, ಜ. 8: ಪಟ್ಟಣ ಪಂಚಾಯಿತಿ ವತಿಯಿಂದ ನೀಡಲ್ಪಟ್ಟಿರುವ ವಾಣಿಜ್ಯ ಮಳಿಗೆಗಳ ಕಂದಾಯ, ಬಾಡಿಗೆಯನ್ನು ಸಕಾಲದಲ್ಲಿ ವಸೂಲಿ ಮಾಡಬೇಕೆಂದು ಪ.ಪಂ. ವಿರೋಧ ಪಕ್ಷವಾದ ಕಾಂಗ್ರೆಸ್‍ನ ಸದಸ್ಯರು ಆಗ್ರಹಿಸಿದರು.ಇಲ್ಲಿನ
ಮೈಸೂರು ಮಂಗಳೂರು ಚತುಷ್ಪಥ ರಸ್ತೆಕುಶಾಲನಗರ, ಜ. 8: ಕೊಡಗು ಜಿಲ್ಲೆಯ ಉದ್ಯಮಿಗಳು ಸರಕು ಸಾಮಗ್ರಿಗಳನ್ನು ರಫ್ತು ಮತ್ತು ಆಮದು ಮಾಡಿಕೊಳ್ಳಲು ಅನುಕೂಲ ಕಲ್ಪಿಸಲು ಸಹಕಾರಿಯಾಗುವಂತೆ ಶೀಘ್ರವಾಗಿ ಮೈಸೂರು-ಮಂಗಳೂರು ಚತುಷ್ಪಥ ರಸ್ತೆ ಕಾಮಗಾರಿಯನ್ನು
ದಿಡ್ಡಳ್ಳಿ ನಿರಾಶ್ರಿತರ ಗುಡಿಸಲಿನಲ್ಲಿ ವ್ಯಕ್ತಿಯ ದುರ್ಮರಣಸಿದ್ದಾಪುರ, ಜ. 8: ಮಾಲ್ದಾರೆಯ ದಿಡ್ಡಳ್ಳಿ ನಿರಾಶ್ರಿತರ ಗುಡಿಸಲಿನಲ್ಲಿ ಕಾರ್ಮಿಕನೋರ್ವ ಆಕಸ್ಮಿಕವಾಗಿ ಮೃತಪಟ್ಟ ಘಟನೆ ಸಂಬಂಧಿಸಿ ಕೆಲಕಾಲ ಗೊಂದಲ ಉಂಟಾಗಿ ಬಳಿಕ ತಿಳಿಗೊಂಡಿತ್ತು. ಮಾಲ್ದಾರೆಯ ದಿಡ್ಡಳ್ಳಿಯಲ್ಲಿ ಕಳೆದ 6