ಹಕ್ಕು ಚ್ಯುತಿಯಾಗದಂತೆ ಎಚ್ಚರ ವಹಿಸಲು ಸಲಹೆಕುಶಾಲನಗರ, ಜ. 2: ಹಕ್ಕುಗಳ ಚಲಾವಣೆ ಸಂದರ್ಭ ಇತರರ ಹಕ್ಕಿಗೆ ಚ್ಯುತಿಯಾಗದಂತೆ ಎಚ್ಚರವಹಿಸಿ ಪ್ರತಿಯೊಬ್ಬರೂ ಗೌರವ ನೀಡುವಂತಾಗಬೇಕು ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ
ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನಸೋಮವಾರಪೇಟೆ, ಜ.2: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾಲೂಕಿನ ಕುಶಾಲನಗರದಲ್ಲಿ ನಡೆಸಲಾಗುವ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸೋಮವಾರಪೇಟೆಯ ಹಿರಿಯ ಸಾಹಿತಿ ಎಸ್.ಸಿ.
ಪ್ರೀಮಿಯರ್ ಲೀಗ್ ವಾಲಿಬಾಲ್ ಮಾ. 22 ರಿಂದ ಮಡಿಕೇರಿ, ಜ.2 : ಮೂರ್ನಾಡು ಗೌತಮ್ ಫ್ರೆಂಡ್ಸ್ ಸಂಘದ ವತಿಯಿಂದ ಮಾ.22 ಮತ್ತು 23 ರಂದು 2ನೇ ವರ್ಷದ ಕೊಡಗು ಪ್ರೀಮಿಯರ್ ಲೀಗ್ ವಾಲಿಬಾಲ್ ಪಂದ್ಯಾವಳಿ ಮೂರ್ನಾಡಿನಲ್ಲಿ
ಕಾಡಾನೆ ಸೆರೆ ಹಿಡಿಯಲು ಕೇಂದ್ರ ಸರ್ಕಾರದ ಅನುಮತಿಗೆ ಆಗ್ರಹಸಿದ್ದಾಪುರ, ಜ. 2: ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಸೆರೆಹಿಡಿಯಲು ಕೇಂದ್ರ ಸರಕಾರ ಅನುಮತಿ ನೀಡಬೇಕೆಂದು ಜಿಲ್ಲಾ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಬಿ.ಟಿ.ಪ್ರದೀಪ್ ಒತ್ತಾಯಿಸಿದ್ದಾರೆ. ಮಾಲ್ದಾರೆ ಸಮೀಪದ ಮೈಲಾದ್
ಮಲೆತಿರಿಕೆಬೆಟ್ಟದಲ್ಲಿ ಅಯ್ಯಪ್ಪ ಉತ್ಸವ ಅದ್ಧೂರಿಯ ಮೆರವಣಿಗೆ ವೀರಾಜಪೇಟೆ, ಜ. 2: ನಾಲ್ಕೂವರೆ ದಶಕಗಳಿಂದ ಇಲ್ಲಿನ ಮಲೆ ತಿರಿಕೆ ಬೆಟ್ಟದ ಅಯ್ಯಪ್ಪ ದೇವಸ್ಥಾನದ ಸೇವಾ ಸಮಿತಿಯ ಟ್ರಸ್ಟ್ ವತಿಯಿಂದ ಆಚರಿಸಿಕೊಂಡು ಬರುತ್ತಿರುವ ಅಯ್ಯಪ್ಪ ಉತ್ಸವವನ್ನು ಶ್ರದ್ಧಾ