ಸರ್ಕಾರಿ ಭೂಮಿ ಒತ್ತುವರಿ ತೆರವುಗೊಳಿಸಲು ಸೂಚನೆ ಮಡಿಕೇರಿ, ಡಿ. 22 : ಜಿಲ್ಲೆಯಲ್ಲಿ ಸರ್ಕಾರಿ ಭೂಮಿಯನ್ನು ಗುರುತಿಸಿ ಕಾಯ್ದಿರಿಸುವದರ ಜೊತೆಗೆ ಒತ್ತುವರಿಯಾಗಿರುವ ಭೂಮಿಯನ್ನು ತೆರವುಗೊಳಿಸುವ ಕಾರ್ಯವು ಪ್ರಥಮ ಆದ್ಯತೆಯಲ್ಲಿ ಕೈಗೊಳ್ಳುವಂತೆ ಕಂದಾಯ ಇಲಾಖೆಯ ಎಲ್ಲಾ
ನಕ್ಸಲ್ ಸಂಘಟನೆಗಳಿಂದ ಸಮಸ್ಯೆ ಸೃಷ್ಟಿ: ನಂದಾ ಸುಬ್ಬಯ್ಯ ಆರೋಪ ಮಡಿಕೇರಿ, ಡಿ. 22: ದಿಡ್ಡಳ್ಳಿಯಲ್ಲಿ ಹೋರಾಟದ ಹೆಸರಿನಲ್ಲಿ ನಕ್ಸಲ್ ಸಂಘಟನೆಗಳು ಸಮಸ್ಯೆಯನ್ನು ಹುಟ್ಟು ಹಾಕುತ್ತಿವೆಯೆಂದು ಸಣ್ಣ ಬೆಳೆಗಾರರ ಒಕ್ಕೂಟದ ಪ್ರಮುಖರಾದ ಚೇರಂಡ ನಂದಾ ಸುಬ್ಬಯ್ಯ ಗಂಭೀರ ಆರೋಪ
ಜಮ್ಮಾ ಬಾಣೆ ಹಿಡುವಳಿ: ಕಂದಾಯ ಸಚಿವರ ಬಾಲಿಶ ಹೇಳಿಕೆಮಡಿಕೇರಿ, ಡಿ. 22: ಕೊಡಗಿನ ಜಮ್ಮಾ ಬಾಣೆ ಹಿಡುವಳಿಯ ಕುರಿತಾಗಿ ಕಂದಾಯ ನಿಗದಿ ಮಾಡುವದಿಲ್ಲ ಎಂದು ರಾಜ್ಯ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ನೀಡಿರುವ ಹೇಳಿಕೆ
ಉಸ್ತುವಾರಿ ಸಚಿವರು ಇಲಾಖಾ ಕಾರ್ಯದರ್ಶಿಗಳ ಭೇಟಿಬೆಂಗಳೂರು, ಡಿ. 22: ದಿಡ್ಡಳ್ಳಿ ಆದಿವಾಸಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿ ಸ್ವಾತಂತ್ರ್ಯ ಸೇನಾನಿ ಹೆಚ್.ಎಸ್. ದೊರೆಸ್ವಾಮಿ, ಡಾ|| ವಿಜಯಮ್ಮ, ಸಿ.ಎಸ್. ದ್ವಾರಕನಾಥ್ ನೇತೃತ್ವದಲ್ಲಿ ಇಂದು ಬೆಂಗಳೂರಿನ ಸಂಸ
ಕಾರಿಗೆ ಬೆಂಕಿ ಹಚ್ಚಿದ ಆರೋಪಿ ಬಂಧನಸೋಮವಾರಪೇಟೆ, ಡಿ. 22: ಕಳೆದ ನವೆಂಬರ್ 13ರಂದು ಐಗೂರು ಗ್ರಾಮದ ಆರ್‍ಎಸ್‍ಎಸ್ ಮುಖಂಡ ಪದ್ಮನಾಭ್ ಅವರ ಕಾರಿಗೆ ಪೆಟ್ರೋಲ್ ಬಾಂಬ್ ಎಸೆದು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ