ಅಸಮರ್ಪಕ ಸೀಮೆಎಣ್ಣೆ ವಿತರಣೆ: ನಿವೃತ್ತ ಎಸ್ಪಿ ಮುದ್ದಯ್ಯ ಅಸಮಾಧಾನಮಡಿಕೇರಿ, ಡಿ. 21: ಕೊಡಗು ಜಿಲ್ಲೆಯಾದ್ಯಂತ ಪಡಿತರ ಚೀಟಿದಾರರಿಗೆ ಸೀಮೆಎಣ್ಣೆ ವಿತರಿಸುವದನ್ನು ಪಡಿತರ ಅಂಗಡಿಗಳು ಸ್ಥಗಿತಗೊಳಿಸಿದ್ದು, ಪಡಿತರ ಚೀಟಿದಾರರಿಗೆ ಅನ್ಯಾಯವಾಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಸದಸ್ಯ ಹಾಗೂ
ಕೂಲಿ ಕಾರ್ಮಿಕರಿಗೆ ನಿವೇಶನ ಆಗ್ರಹಿಸಿ ಪ್ರತಿಭಟನೆಸುಂಟಿಕೊಪ್ಪ, ಡಿ. 21: ಕೊಡಗಿನಲ್ಲಿ ನೆಲೆಸಿರುವ ಅಸಂಖ್ಯಾತ ಕೂಲಿ ಕಾರ್ಮಿಕರು ‘ಸೂರು’ ಇಲ್ಲದೇ ಪರಿತಪಿಸುತ್ತಿದ್ದಾರೆ. ಅವರಿಗೆ ಸರಕಾರ,ಜಿಲ್ಲಾಡಳಿತ ನಿವೇಶನ ಒದಗಿಸಿ ಮನೆ ನಿರ್ಮಿಸಿ ಕೊಡಬೇಕೆಂದು ಎಐಟಿಯುಸಿ ವತಿಯಿಂದ
ಹೆದ್ದಾರಿ ರಸ್ತೆಯಲ್ಲಿ ಸ್ವಚ್ಛತಾ ಅಭಿಯಾನಸುಂಟಿಕೊಪ್ಪ, ಡಿ. 21: ಕರ್ನಾಟಕ ಅರಣ್ಯ ಇಲಾಖೆ, ಕ್ಲಬ್ ಮಹೀಂದ್ರ ರೆಸಾರ್ಟ್‍ನ ಮಡಿಕೇರಿ ಹಾಗೂ ವೀರಾಜಪೇಟೆ, ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಹಾಗೂ ಸುಂಟಿಕೊಪ್ಪ ಸರ್ಕಾರಿ ಪ್ರೌಢ ಶಾಲೆಯ
‘ಪ್ರತಿಭೆಯನ್ನು ವೈಜ್ಞಾನಿಕವಾಗಿ ಗುರುತಿಸಲಿ’ನಾಪೆÇೀಕ್ಲು, ಡಿ. 21: ಪ್ರತಿಭೆಯನ್ನು ವೈಜ್ಞಾನಿಕವಾಗಿ ಗುರುತಿಸುವ ಕಾರ್ಯವನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಮಾಡುತ್ತಿಲ್ಲ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ವಿಷಾದÀ
ಅಕಾಲಿಕ ಮಳೆಯಿಂದ ನಷ್ಟ ಕೂಡಿಗೆ, ಡಿ. 21: ತಮಿಳುನಾಡಿನಲ್ಲಿ ಉಂಟಾಗಿದ್ದ ವಾರ್ಧಾ ಚಂಡಮಾರುತದಿಂದಾಗಿ ಜಿಲ್ಲೆಯಲ್ಲಿ ಸುರಿದÀ ಮಳೆಯಿಂದ ಕುಶಾಲನಗರ ಹೋಬಳಿ ವ್ಯಾಪ್ತಿಯ ಹಾರಂಗಿ ಅಚ್ಚುಕಟ್ಟು ಪ್ರದೇಶದ ರೈತರು ಸಮಸ್ಯೆ ಅನುಭವಿಸಿದ್ದಾರೆ. ಈಗಾಗಲೆ