ದಿಡ್ಡಳ್ಳಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ : ಸಿಸಿ ಟಿವಿ ಅಳವಡಿಕೆಮಡಿಕೇರಿ, ಡಿ. 21: ದಿಡ್ಡಳ್ಳಿ ಆದಿವಾಸಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಲವು ಹಿತಾಸಕ್ತರು ಮತ್ತು ನಕ್ಸಲ್ ಮೂಲದ ಕೆಲವು ಪ್ರಮುಖರ ಚಲನ-ವಲನವನ್ನು ಗಮನಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ
ಹೋರಾಟದ ಹೆಸರಿನಲ್ಲಿ ಗಿರಿಜನರ ಹಾದಿ ತಪ್ಪಿಸುವ ಯತ್ನಮಡಿಕೇರಿ, ಡಿ. 21: ದಿಡ್ಡಳ್ಳಿಯಲ್ಲಿ ನಡೆಯುತ್ತಿರುವ ನಿರಾಶ್ರಿತರ ಹೋರಾಟದಲ್ಲಿ ಸಮಾಜ ಘಾತುಕ ಶಕ್ತಿಗಳು ಭಾಗಿಯಾಗಿ ಗಿರಿಜನರ ದಾರಿ ತಪ್ಪಿಸುವ ಪ್ರಯತ್ನಕ್ಕೆ ಮುಂದಾಗಿದ್ದು, ಅಂತವರ ಮೇಲೆ ಜಿಲ್ಲಾಡಳಿತ ಸೂಕ್ತ
ನಾಳೆ ಕಾಫಿ ಬೆಳೆಗಾರರಿಗೆ ಮಾಹಿತಿ ಶಿಬಿರಸೋಮವಾರಪೇಟೆ,ಡಿ.21: ಮುಂಬೈನ ಬಯೋಸ್ಟಾಡ್ ಇಂಡಿಯಾ ಹಾಗೂ ಸ್ಥಳೀಯ ಲಯನ್ಸ್ ಸಂಸ್ಥೆಯ ವತಿಯಿಂದ ಪ್ರಗತಿಪರ ಮಹಿಳಾ ವೇದಿಕೆಯಲ್ಲಿ ತಾ. 23ರಂದು ಕಾಫಿ ಬೆಳೆಗಾರರಿಗೆ ಮಾಹಿತಿ ಶಿಬಿರ ನಡೆಯಲಿದೆ ಎಂದು
ಶರಣ ಸಾಹಿತ್ಯ ಪರಿಷತ್ ವತಿಯಿಂದ ದತ್ತಿ ನಿಧಿ ಸ್ಥಾಪನೆಸೋಮವಾರಪೇಟೆ,ಡಿ.21: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ವತಿಯಿಂದ ನೂತನವಾಗಿ ದತ್ತಿ ನಿಧಿ ಸ್ಥಾಪನೆಗೆ ಚಾಲನೆ ನೀಡಲಾಯಿತು. ಪಟ್ಟಣದ ವಿರಕ್ತ ಮಠದ ಆವರಣದಲ್ಲಿ ನಡೆದ ಸಮಾರಂಭದಲ್ಲಿ
ದಿಡ್ಡಳ್ಳಿ ಪ್ರಕರಣ ನ್ಯಾಯಾಂಗ ತನಿಖೆಗೆ ಒಪ್ಪಿಸಲು ಒತ್ತಾಯಮಡಿಕೇರಿ, ಡಿ. 21 : ದಿಡ್ಡಳ್ಳಿಯಲ್ಲಿ ಆದಿವಾಸಿಗಳನ್ನು ಅಮಾನವೀಯ ರೀತಿಯಲ್ಲಿ ಒಕ್ಕಲೆಬ್ಬಿಸಿರುವ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಮಾನವ ಹಕ್ಕುಗಳ ಜಾಗೃತಿ ಸಮಿತಿ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ