ಅರಣ್ಯ ಅಧಿಕಾರಿಗಳ ಅಮಾನತಿಗೆ ಒತ್ತಾಯ ಮಡಿಕೇರಿ, ಡಿ.20 : ದಿಡ್ಡಳ್ಳಿಯಲ್ಲಿ ಆದಿವಾಸಿಗಳನ್ನು ಬೀದಿ ಪಾಲು ಮಾಡಲು ಕಾರಣಕರ್ತರಾದ ಅರಣ್ಯಾ ಧಿಕಾರಿಗಳನ್ನು ಅಮಾನತು ಗೊಳಿಸಬೇಕೆಂದು ಭಾರತ ಕಮ್ಯೂನಿಸ್ಟ್ ಪಕ್ಷ, ವೆಲ್‍ಫೇರ್ ಫಾರ್ಟಿ ಆಫ್ ಇಂಡಿಯಾ
ತಾ. 23ರಂದು ಆದಿವಾಸಿ ರಕ್ಷಣಾ ಪರಿಷತ್ನಿಂದ ಪ್ರತಿಭಟನೆ ಮಡಿಕೇರಿ, ಡಿ.20 : ದಿಡ್ಡಳ್ಳಿಯಲ್ಲಿ ನಡೆದ ಗಿರಿಜನರ ಗುಡಿಸಲುಗಳ ತೆರವು ಕಾರ್ಯಾಚರಣೆಯನ್ನು ಖಂಡಿಸಿ ಮತ್ತು ನಿವೇಶನಕ್ಕಾಗಿ ಒತ್ತಾಯಿಸಿ ಡಿ.23 ರಂದು ಮಡಿಕೇರಿ, ಮೈಸೂರು, ಚಾಮರಾಜನಗರ, ಪಿರಿಯಾಪಟ್ಟಣ ಹಾಗೂ
ದಿಡ್ಡಳ್ಳಿ ನಿರಾಶ್ರಿತರ ಹೋರಾಟಕ್ಕೆ ಬಿಎಸ್ಪಿ ಬೆಂಬಲಮಡಿಕೇರಿ, ಡಿ.20 : ದಿಡ್ಡಳ್ಳಿ ಆದಿವಾಸಿಗಳನ್ನು ಒಕ್ಕಲೆಬ್ಬಿಸಿರುವ ಕ್ರಮ ಅತ್ಯಂತ ಖಂಡನೀಯ ಮತ್ತು ಅಮಾನವೀಯವೆಂದು ಬಹುಜನ ಪಕ್ಷದ ಜಿಲ್ಲಾ ಘಟಕ ಅಸಮಾಧಾನ ವ್ಯಕ್ತಪಡಿಸಿದೆ. ಪತ್ರಿಕಾ ಹೇಳಿಕೆ ನೀಡಿರುವ ಬಿಎಸ್‍ಪಿ
ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಟ ಚೇತನ್ಬೆಂಗಳೂರು, ಡಿ. 20 : ಕೊಡಗು ಜಿಲ್ಲೆಯ ದಿಡ್ಡಳ್ಳಿ ಆದಿವಾಸಿಗಳಿಗೆ ಮರು ವಸತಿ ಸೌಕರ್ಯ ಕಲ್ಪಿಸಲು ಶೀಘ್ರವೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಆದಿವಾಸಿಗಳ
ಕಸಾಪದಿಂದ ಪೂಜೆಕುಶಾಲನಗರ, ಡಿ 20: ಜನವರಿಯಲ್ಲಿ ಕುಶಾಲನಗರದಲ್ಲಿ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನ ಹಿನ್ನೆಲೆಯಲ್ಲಿ ಪರಿಷತ್ ಪದಾಧಿಕಾರಿಗಳು ಮತ್ತು ಪ್ರಮುಖರು ಕುಶಾಲನಗರ ಗಣಪತಿ ದೇವಾಲಯದಲ್ಲಿ ಪೂಜೆ