ಶುಂಠಿಗೆ ಮಹಾಕಾಳಿ ರೋಗ: ಆತಂಕದಲ್ಲಿ ರೈತರುಕೂಡಿಗೆ, ಜು. 16: ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿ ರೈತರು ಬೆಳೆದ ಶುಂಠಿ ಬೆಳೆಗೆ ಮಹಾಕಾಳಿ ರೋಗದ ಬಾಧೆಯಿಂದಾಗಿ ಶುಂಠಿ ಬೆಳೆ ಒಣಗುತ್ತಿದ್ದು, ರೈತರು ಆತಂಕಗೊಂಡಿದ್ದಾರೆ. ಹೋಬಳಿ ವ್ಯಾಪ್ತಿಯ ಗ್ರಾಮಗಳಾದ
ಪ್ರಧಾನಮಂತ್ರಿಯವರ 15 ಅಂಶ ಕಾರ್ಯಕ್ರಮಗಳ ಪ್ರಗತಿ ಸಾಧಿಸಲು ಸೂಚನೆಮಡಿಕೇರಿ, ಜು. 16: ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗಾಗಿ ವಿವಿಧ ಇಲಾಖೆಗಳಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ವಿನಿಯೋಗ ಮಾಡುವಂತೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಅವರು ಸೂಚನೆ ನೀಡಿದ್ದಾರೆ. ನಗರದ
ಕಾಮಗಾರಿ ಪರಿಶೀಲನೆಸುಂಟಿಕೊಪ್ಪ, ಜು. 16: ಗ್ರಾ.ಪಂ. ವ್ಯಾಪ್ತಿಗೆ ಸೇರಿದ ಜನತಾ ಕಾಲೋನಿಯಲ್ಲಿ ನಿರ್ಮಿಸಲಾಗಿರುವ ತಡೆಗೋಡೆಯ ಕಾಮಗಾರಿಯನ್ನು ಗ್ರಾ.ಪಂ.ಯ ಅಭಿವೃದ್ಧಿ ಅಧಿಕಾರಿ ಮತ್ತು ಸದಸ್ಯರು ತಡೆಗೋಡೆಯ ಪರಿಶೀಲನೆ ಮಾಡಿ ನಡೆಸಿದರು. 1ನೇ
ಕಾರು ಲಾರಿ ಡಿಕ್ಕಿ : ಗಾಯಕುಶಾಲನಗರ, ಜು. 16: ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಆಸ್ಪತ್ರೆಗೆ ದಾಖಲಾದ ಘಟನೆ ಕುಶಾಲನಗರದಲ್ಲಿ ನಡೆದಿದೆ. ಬೆಂಗಳೂರಿನಿಂದ ಮಡಿಕೇರಿಯತ್ತ ತೆರಳುತ್ತಿದ್ದ
ಗಾಂಧಿ ಮೈದಾನದಲ್ಲಿ ಉದ್ಯಾನ...ಮಡಿಕೇರಿ, ಜು. 16: ಸ್ವಾತಂತ್ರ್ಯ ಚಳವಳಿ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಮಡಿಕೇರಿಗೆ ಭೇಟಿ ನೀಡಿ ಭಾಷಣ ಮಾಡಿದ ನೆನಪಿಗಾಗಿ ನಿರ್ಮಿಸಲಾಗಿರುವ ಗಾಂಧಿ ಪ್ರತಿಮೆ ಹಾಗೂ ಎದುರಿಗಿರುವ ಮೈದಾನದ