ಕೆ.ಎಂ.ಗಣೇಶ್ಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಿದರೆ ಕಾಂಗ್ರೆಸ್ಗೆ ಗೆಲುವು ಮಡಿಕೇರಿ, ಡಿ.1 : ಮಡಿಕೆÉೀರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಗಣೇಶ್ ಅವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ನೀಡಿದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎರಡೂ
ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಕೇಂದ್ರ ವಿಫಲಮಡಿಕೇರಿ, ನ. 30 : ರೂ.500 ಹಾಗೂ 1000 ನೋಟುಗಳ ಚಲಾವಣೆಯನ್ನು ರದ್ದು ಮಾಡಿದ ನಂತರದ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಕೇಂದ್ರ ಸರಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ಕೊಡಗಿನ
ಚೆದುಕಾರ್ ಸೇತುವೆ ದುರಸ್ತಿಗೆ ರೂ. 80 ಲಕ್ಷಬೆಂಗಳೂರು, ನ. 30: ಮಡಿಕೇರಿ - ಭಾಗಮಂಡಲ ರಸ್ತೆಯಲ್ಲಿ ಚೆದುಕಾರ್ ಬಳಿಯಿರುವ ಸೇತುವೆ ದುರಸ್ತಿಯನ್ನು ರೂ. 80 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗುತ್ತದೆ ಎಂದು ಲೋಕೋಪಯೋಗಿ ಇಲಾಖಾ ಸಚಿವ
ಹೋಂಸ್ಟೇಗಳ ನೋಂದಣಿ ಅವಧಿ ವಿಸ್ತರಣೆಮಡಿಕೇರಿ, ನ.30 :ಹೋಂ ಸ್ಟೇಗಳ ನೋಂದಣಿಗೆ ಕೊನೆಯ ದಿನಾಂಕವನ್ನು ಘೋಷಣೆ ಮಾಡಿದ ಬಗ್ಗೆ ಬೆಂಗಳೂರಿನಲ್ಲಿ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕÀರನ್ನು ಸಂಪರ್ಕಿಸಿ, ಇನ್ನಷ್ಟು ಕಾಲಾವಕಾಶ ನೀಡುವಂತೆ ಕೋರಿಕೊಂಡ ಮೇರೆಗೆ
ಕಾಫಿ ಬೆಳೆಗಾರರ ಹಿತರಕ್ಷಣೆಗೆ ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಸೋಮವಾರಪೇಟೆ,ನ.30: ಕಾಫಿ ಬೆಳೆಗಾರರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿರಬೇಕು. ಮಲೆನಾಡು ಭಾಗದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿರುವ ಕಾಫಿ ಬೆಳೆಗಾರರಿಗೆ ಸರ್ಕಾರದಿಂದ ಸವಲತ್ತುಗಳನ್ನು ಒದಗಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ