ಕಾಫಿ ಬೆಳೆಗಾರರ ಹಿತ ಕಾಯುವಲ್ಲಿ ಸಂಸದರು ವಿಫಲಸೋಮವಾರಪೇಟೆ, ನ. 29: ಜಿಲ್ಲೆಯ ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಕೇಂದ್ರ ಸರಕಾರಕ್ಕೆ ತಲಪಿಸುವಲ್ಲಿ ಸಂಸದರು ನಿರಾಸಕ್ತಿ ತಾಳುತ್ತಿದ್ದು, ಹೀಗೆಯೇ ಮುಂದುವರೆದಲ್ಲಿ ಕೊಡಗಿಗೆ ಪ್ರತ್ಯೇಕ ಲೋಕಸಭಾ ಸ್ಥಾನಕ್ಕೆ ಒತ್ತಾಯಿಸಬೇಕಾಗುತ್ತದೆ
ಗಮನ ಸೆಳೆದ ಮಕ್ಕಳ ವಿಜ್ಞಾನ ಸಮಾವೇಶಮಡಿಕೇರಿ, ನ. 29 : ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ
ಡಿಸೆಂಬರ್ 13 ರಂದು ಹುತ್ತರಿ ಹಬ್ಬನಾಪೆÇೀಕ್ಲು, ನ. 29: ಡಿ. 13 ರಂದು ಕೊಡಗಿನಲ್ಲಿ ಹುತ್ತರಿ ಹಬ್ಬ ನಡೆಯಲಿದೆ. ಕೊಡಗಿನ ಕುಲದೈವ ಕಕ್ಕಬೆ ಪಾಡಿ ಶ್ರೀ ಇಗ್ಗುತಪ್ಪ ದೇವಳದಲ್ಲಿ ಕಲಾಡ್ಚ ಹಬ್ಬ, ಹುತ್ತರಿ
ಒಂದೆಡೆ ಆಕ್ರೋಶ... ಇನ್ನೊಂದೆಡೆ ಸಂಭ್ರಮಾಚರಣೆಮಡಿಕೇರಿ, ನ. 29: ನೋಟ್ ನಿಷೇಧದ ಹಿನ್ನೆಲೆಯಲ್ಲಿ ದೇಶದಾದ್ಯಂತ ವಿವಿಧ ರಾಜಕೀಯ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರೆ, ಇನ್ನೊಂದೆಡೆ ಸಿಹಿ ಹಂಚಿ ಸಂಭ್ರಮಾಚರಣೆಯನ್ನು ಮಾಡಲಾಯಿತು. ಜಿಲ್ಲೆಯ
ಕಪ್ಪು ಹಣ ಇಟ್ಟುಕೊಂಡವರಿಂದ ಆಕ್ರೋಶ್ ದಿವಸ್: ಶಾಸಕ ರಂಜನ್ ಟೀಕೆಸೋಮವಾರಪೇಟೆ, ನ. 29: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ಕ್ರಮದಿಂದಾಗಿ ದೇಶದಲ್ಲಿ ಕಪ್ಪು ಹಣಕ್ಕೆ ಕಡಿವಾಣ ಬೀಳುತ್ತಿದೆ. ಈ ಸಮಯದಲ್ಲಿ ಕ್ಷುಲ್ಲಕ ವಿಚಾರವನ್ನು ಇಟ್ಟುಕೊಂಡು