ರಥೋತ್ಸವ ಹಿನ್ನೆಲೆ ಗೋಪ್ರದರ್ಶನಕುಶಾಲನಗರ, ನ. 27: ಕುಶಾಲನಗರ ಶ್ರೀ ಗಣಪತಿ ದೇವರ ರಥೋತ್ಸವ ಹಿನ್ನೆಲೆಯಲ್ಲಿ ಸ್ಥಳೀಯ ನೆಹರೂ ಬಡಾವಣೆಯಲ್ಲಿ ಭಾನುವಾರ 96ನೇ ಗೋಪ್ರದರ್ಶನ ಏರ್ಪಡಿಸಲಾಗಿತ್ತು. ಕೊಡಗು ಸೇರಿದಂತೆ ಹಾಸನ, ಮೈಸೂರು
ಗ್ರಾಮೀಣ ಕ್ರೀಡೆಗೆ ಪ್ರೋತ್ಸಾಹ ಅಗತ್ಯಕುಶಾಲನಗರ, ನ. 27: ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿ ಜೊತೆ ಮನರಂಜನೆ ನೀಡುವ ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯ ಇದೆ ಎಂದು ಶ್ರೀ
ಇತಿಹಾಸ ತಿಳಿಯದೆ ಇತಿಹಾಸ ಸೃಷ್ಟಿ ಅಸಾಧ್ಯಮಡಿಕೇರಿ, ನ. 27: ಹಿಂದಿನ ಇತಿಹಾಸಗಳನ್ನು ತಿಳಿದುಕೊಳ್ಳದೇ ಇರುವ ಯಾರಿಂದಲೂ ಇತಿಹಾಸಗಳನ್ನು ಸೃಷ್ಟಿಸಲು ಸಾಧ್ಯವಿಲ್ಲ ಬಹುಜನ ಸೋಷಿಯಲ್ ಫೌಂಡೇಷನ್‍ನ ಅಧ್ಯಕ್ಷ ಬಿ. ಗೋಪಾಲ್ ಜೀ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ
ಕೊಡ್ಲಿಪೇಟೆ ವ್ಯಾಪ್ತಿಯಲ್ಲಿ ಕುಡಿಯಲು ನೀರಿಲ್ಲ!ಶನಿವಾರಸಂತೆ, ನ. 27: ಸಮೀಪದ ಕೊಡ್ಲಿಪೇಟೆ ಗ್ರಾ.ಪಂ. ವ್ಯಾಪ್ತಿಯಲ್ಲಿ 42 ದಿನಗಳಿಂದ ಕುಡಿಯುವ ನೀರಿನ ಸರಬರಾಜು ಸ್ಥಗಿತಗೊಂಡಿದ್ದು, ಸಾರ್ವಜನಿಕರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಗ್ರಾಮ ಪಂಚಾಯಿತಿ ಹೇಮಾವತಿ ನದಿಯಿಂದ
ಶಿಕ್ಷಣ ಕ್ಷೇತ್ರ ಇನ್ನೂ ಅಭಿವೃದ್ಧಿ ಕಾಣಲಿಮಡಿಕೇರಿ, ನ. 27: ಸೇನೆ ಮತ್ತು ಕ್ರೀಡೆಗೆ ಹೆಸರುವಾಸಿಯಾಗಿರುವ ಕೊಡಗು ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಹೊಂದುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕಿದೆ ಎಂದು