ಶಾಂತಿ ಸೌಹಾರ್ದತೆಗೆ ಎಲ್ಲರ ಸಹಕಾರ ಅಗತ್ಯಮಡಿಕೇರಿ, ನ. 20: ಕೊಡಗು ಜಿಲ್ಲೆಯಲ್ಲಿ ಶಾಂತಿಯುತ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್
ಕಂಪ್ಯೂಟರ್ ಕಳ್ಳತನ: ಆರೋಪಿ ಬಂಧನಸೋಮವಾರಪೇಟೆ, ನ. 20: ಸಮೀಪದ ಗಣಗೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದ್ದ ಕಂಪ್ಯೂಟರ್ ಕಳವು ಪ್ರಕರಣವನ್ನು ಭೇದಿಸಿರುವ ಸ್ಥಳೀಯ ಪೊಲೀಸರು, 8 ತಿಂಗಳ ನಂತರ ಕಳವು ಆರೋಪಿಯನ್ನು
ಇಂದಿರಾಗಾಂಧಿ ಜನ್ಮ ದಿನಾಚರಣೆ : ಒಳ ರೋಗಿಗಳಿಗೆ ಹಣ್ಣುಹಂಪಲು ವಿತರಣೆಮಡಿಕೇರಿ, ನ.20 : ನಗರ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸಲಾಯಿತು. ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್ ಅವರ ನೇತೃತ್ವದಲ್ಲಿ
ರುದ್ರಾಕ್ಷೇಶ್ವರನ ಸನ್ನಿಧಿಯಲ್ಲಿ 6ನೇ ವರ್ಷದ ವಾರ್ಷಿಕೋತ್ಸವಸೋಮವಾರಪೇಟೆ, ನ. 20: ಇಲ್ಲಿನ ಬ್ರಾಹ್ಮಣ ಸಮಾಜ, ಸೋಮೇಶ್ವರ ದೇವಾಲಯದ ಸನ್ನಿಧಿಯಲ್ಲಿ ನಾಗ ಪ್ರತಿಷ್ಠಾಪನೆ ಹಾಗೂ ರುದ್ರಾಕ್ಷೇಶ್ವರ ಮೂರ್ತಿಯು ಉದ್ಘಾಟನೆಗೊಂಡ ಆರನೇ ವರ್ಷದ ಸಂಭ್ರಮಾಚರಣೆಯನ್ನು ಆಚರಿಸಲಾಯಿತು. ದಿನದ
ಅಖಂಡ ಏಕಾಹ ಭಜನೆ ಕಾರ್ತಿಕ ದೀಪೋತ್ಸವಮಡಿಕೇರಿ, ನ. 20: ಶ್ರೀ ರಾಮಾಂಜನೇಯ ಭಜನಾ ಮಂಡಳಿಯ 26ನೇ ವಾರ್ಷಿಕೋತ್ಸವ ಪ್ರಯುಕ್ತ ನಗರದ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಅಖಂಡ ಏಕಾಹ ಭಜನೆ ಹಾಗೂ ಕಾರ್ತಿಕ ದೀಪೋತ್ಸವ