ನಾಳೆ ರಥೋತ್ಸವಕುಶಾಲನಗರ, ನ. 15: ಕುಶಾಲನಗರ ಶ್ರೀ ಗಣಪತಿ ದೇವಾಲಯ ರಥೋತ್ಸವ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ದೊರೆತಿದ್ದು, ಐತಿಹಾಸಿಕ ಪುರಾತನ ಗಣಪತಿ ದೇವಾಲಯದ ರಥೋತ್ಸವ ತಾ. 17 ರಂದು
ಶ್ರೀಮಂಗಲದಲ್ಲಿ ಕುಂದುಕೊರತೆ ಸಭೆಶ್ರೀಮಂಗಲ, ನ. 15: ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಅವರು ಶ್ರೀಮಂಗಲ ಗ್ರಾ.ಪಂ.ಗೆ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆ ಆಲಿಸಿದರು. ಶ್ರೀಮಂಗಲ ಗ್ರಾ.ಪಂ. ಅಧ್ಯಕ್ಷೆ ಅಜ್ಜಮಾಡ
ಕನ್ನಡ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆಕುಶಾಲನಗರ, ನ 15: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಜನವರಿಯಲ್ಲಿ ನಡೆಯಲಿರುವ ಜಿಲ್ಲಾ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅಧ್ಯಕ್ಷತೆಯಲ್ಲಿ
ಮಹತ್ವ ಅರಿತು ಕಾರ್ಯನಿರ್ವಹಿಸಿದರೆ ಸಹಕಾರ ಕ್ಷೇತ್ರ ಅಭಿವೃದ್ಧಿಕುಶಾಲನಗರ, ನ. 15: ಸಹಕಾರ ಕ್ಷೇತ್ರದ ವ್ಯಾಪ್ತಿ, ವಿಸ್ತಾರ, ಪ್ರಾಮುಖ್ಯತೆ ಹಾಗೂ ಮಹತ್ವವನ್ನು ಅರಿತು ಕಾರ್ಯನಿರ್ವಹಿಸಿದಲ್ಲಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಕೊಡಗು ಜಿಲ್ಲಾ ಸಹಕಾರ
ನೋಟು ರದ್ಧತಿ : ಸಾರ್ವಜನಿಕ ಮಾಹಿತಿತಾ. 9 ರಿಂದ ಜಾರಿಗೆ ಬರುವಂತೆ ರೂ. 1,000 ಮತ್ತು 500ರ ಮುಖ ಬೆಲೆಯ ನೋಟುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ಸೂಕ್ತ ಪ್ರಕಟಣೆ ನೀಡುವುದರ ಮೂಲಕ ರದ್ದು