ಪುಂಡಾನೆ ಸೆರೆ : ಚೆಟ್ಟಳ್ಳಿಯಲ್ಲಿ ಯಶಸ್ವಿ ಕಾರ್ಯಾಚರಣೆಚೆಟ್ಟಳ್ಳಿ ನ. 14: ಹಲವು ತಿಂಗಳಿಂದ ರಾಜಾರೋಷವಾಗಿ ಪುಂಡಾಟಿಕೆ ಮೆರೆಯುತ್ತಿದ್ದ ಆನೆಯೊಂದನ್ನು ಅರಣ್ಯ ಸಿಬ್ಬಂದಿ ಗಳು ಸೆರೆ ಹಿಡಿದ ಘಟನೆ ಚೆಟ್ಟಳ್ಳಿಯಲ್ಲಿ ನಡೆದಿದೆ. ತಾ. 12ರ ರಾತ್ರಿಯಿಂದಲೇ ಅರಣ್ಯ
ಐಗೂರು ಪ್ರಕರಣ : ಆರೋಪಿಗಳ ಬಂಧನಕ್ಕೆ ಎಸ್ಕೆಎಸ್ಎಸ್ಎಫ್ ಒತ್ತಾಯಮಡಿಕೇರಿ, ನ.14 :ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಕೊಡಗಿನಲ್ಲಿ ಅಶಾಂತಿಯ ವಾತಾವರಣವನ್ನು ಸೃಷ್ಟಿಸಲು ಕೆಲವರು ಯತ್ನಿಸುತ್ತಿದ್ದು, ಐಗೂರು ಮಸೀದಿಯಲ್ಲಿ ಖುರಾನ್ ಗ್ರಂಥವನ್ನು ಸುಟ್ಟು ಹಾಕಿರುವ ಘಟನೆ ಅತ್ಯಂತ ಖಂಡನೀಯವೆಂದು
ಐಗೂರು ಪ್ರಕರಣ ಸುಂಟಿಕೊಪ್ಪದಲ್ಲಿ ಪ್ರತಿಭಟನೆಸುಂಟಿಕೊಪ್ಪ,ನ.14: ಐಗೂರು ಪ್ರಾರ್ಥನಾ ಮಂದಿರದಲ್ಲಿ ಮುಸ್ಲಿಂ ಬಾಂಧವರ ಪವಿತ್ರ ಕುರಾನ್‍ಗೆ ಬೆಂಕಿ ಹಚ್ಚಿರುವ ಪ್ರಕರಣವನ್ನು ಖಂಡಿಸಿ ಸುಂಟಿಕೊಪ್ಪ ವಿವಿಧ ಜಮಾಅತ್‍ಗಳ ಪ್ರಮುಖರು ಹಾಗೂ ಮುಸ್ಲಿಂ ಬಾಂಧವರು ಸೋಮವಾರ
ಗ್ರಾ.ಪಂ. ನೌಕರರ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆಸೋಮವಾರಪೇಟೆ,ನ. 14: ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಸಮಿತಿ ವತಿಯಿಂದ ತಾಲೂಕು ಪಂಚಾಯಿತಿ ಕಚೇರಿ
ನಾರಾಯಣ ಗುರು ಸೇವಾ ಸಮಿತಿಯ ವಾರ್ಷಿಕೋತ್ಸವಸೋಮವಾರಪೇಟೆ, ನ.14: ಸಮಾಜದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸಂಘವು ಮುಂದಿನ ದಿನಗಳಲ್ಲಿ ಮರಣ ನಿಧಿಯನ್ನು ಸ್ಥಾಪಿಸಲಿದೆ ಎಂದು ಶ್ರೀ ನಾರಾಯಣಗುರು ಸೇವಾ ಸಮಿತಿಯ ಅಧ್ಯಕ್ಷ ಎನ್.ಡಿ. ಕೃಷ್ಣಪ್ಪ ಹೇಳಿದರು.ಇಲ್ಲಿನ