ಕುರಾನ್ಗೆ ಬೆಂಕಿ : ಮುಖ್ಯಮಂತ್ರಿಗೆ ಮನವಿ ಸೋಮವಾರಪೇಟೆ,ನ.14: ಸಮೀಪದ ಐಗೂರು ಗ್ರಾಮದ ಮಸೀದಿಯೊಳಗೆ ನುಗ್ಗಿ ಕುರಾನ್ ಸೇರಿದಂತೆ ಇತರ ಪರಿಕರಗಳಿಗೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ತಾಲೂಕು
ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆಸೋಮವಾರಪೇಟೆ,ನ.14: ಐಗೂರು ಗ್ರಾಮದಲ್ಲಿ ನಡೆದ ಆರ್‍ಎಸ್‍ಎಸ್ ಮುಖಂಡರ ಕಾರಿನ ಮೇಲೆ ಪೆಟ್ರೋಲ್ ಬಾಂಬ್ ಧಾಳಿ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸಬೇಕು. ಜಿಲ್ಲೆಯಾದ್ಯಂತ ಕೋಮು ಸಾಮರಸ್ಯ ಕದಡುತ್ತಿರುವವರ ವಿರುದ್ಧ
ಕನ್ನಡ ಭಾಷೆಗೆ ಒತ್ತು ನೀಡಲು ಕರೆಕುಶಾಲನಗರ, ನ. 14: ರಾಜ್ಯದ ಜನತೆ ಕನ್ನಡ ಭಾಷೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಭಾಷೆಯನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯೋನ್ಮುಖ ರಾಗಬೇಕೆಂದು ಕುಶಾಲನಗರ ಸರಕಾರಿ ಬಾಲಕಿಯರ ಪ್ರೌಢಶಾಲಾ
ಐಗೂರು ಘಟನೆಗೆ ನಗರ ಕಾಂಗ್ರೆಸ್ ಖಂಡನೆ: ಎಸ್ಪಿಗೆ ಮನವಿಮಡಿಕೇರಿ, ನ. 14 : ಸೋಮವಾರಪೇಟೆ ತಾಲೂಕಿನ ಐಗೂರಿನ ಮಸೀದಿಯಲ್ಲಿ ಪವಿತ್ರ ಕುರಾನ್ ಗ್ರಂಥಕ್ಕೆ ಬೆಂಕಿ ಹಚ್ಚಿದ ಪ್ರಕರಣವನ್ನು ಖಂಡಿಸಿರುವ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಆರೋಪಿಗಳ
ಶನಿವಾರಸಂತೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆಒಡೆಯನಪುರ, ನ. 14: ಭಾರತದ ಪ್ರಥಮ ಪ್ರಧಾನ ಮಂತ್ರಿ ಜವಾಹರ್‍ಲಾಲ್ ನೆಹರು ಅವರ 127ನೇ ಹುಟ್ಟುಹಬ್ಬದ ಪ್ರಯುಕ್ತವಾಗಿ ಸಂಭ್ರಮದಿಂದ ಮಕ್ಕಳ ದಿನಾಚರಣೆಯನ್ನು ಸಮಿಪದ ಶನಿವಾರಸಂತೆ ಶ್ರೀ ವಿಘ್ನೇಶ್ವರ