ಟಿಪ್ಪು ಜಯಂತಿ ಕುರಿತು ಸರ್ಕಾರದ ದರ್ಪಕ್ಕೆ ಕಡಿವಾಣ ಹಾಕುವಲ್ಲಿ ಸಫಲ: ಮಂಜು ಚಿಣ್ಣಪ್ಪಶ್ರೀಮಂಗಲ, ನ. 13: ಕೊಡಗಿನ ಜನರ ಭಾವನೆಗೆ ಕವಡೆ ಕಾಸಿನ ಬೆಲೆ ನೀಡದೆ, ಟಿಪ್ಪು ಜಯಂತಿ ಆಚರಿಸಿಯೇ ತೀರುವದಾಗಿ ದುರಹಂಕಾರದಿಂದ ಮೆರೆಯುತ್ತಿದ್ದ ಸರ್ಕಾರದ ದರ್ಪಕ್ಕೆ ಕೋರ್ಟ್ ಮೂಲಕ
ವಿದ್ಯಾರ್ಥಿ ನಿಲಯದ ಹೆಚ್ಚುವರಿ ಕೊಠಡಿ ಉದ್ಘಾಟನೆಗೋಣಿಕೊಪ್ಪಲು, ನ. 13: ತಿತಿಮತಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ಹೆಚ್ಚುವರಿ ಕೊಠಡಿಯನ್ನು ಯೋಜನೆ ಮತ್ತು ಸಾಂಖ್ಯಿಕ, ವಿಜ್ಞಾನ-ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ
ಅಭಿವೃದ್ಧಿಗೆ ಅನುದಾನದ ಕೊರತೆ: ಕೆ.ಜಿ.ಬಿ.ಕರೆಯಲಾದ ಜನಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು. ಬಿ.ಜೆ.ಪಿ. ಸರಕಾರದ ಅವಧಿಯಲ್ಲಿ ವೀರಾಜಪೇಟೆ ಕ್ಷೇತ್ರದಲ್ಲಿ 57 ಸೇತುವೆಗಳನ್ನು ಅಭಿವೃದ್ಧಿ ಪಡಿಸಲಾಗಿತ್ತು. ಇದೀಗ ಅನುದಾನ ಕುಂಠಿತವಾಗಿದೆ. ಕ್ಷೇತ್ರಗಳ ಅಭಿವೃದ್ಧಿಗೆ ಹಿಂದೆ
ಮಧುಮೇಹ ರಕ್ತದ ಒತ್ತಡ ನಿವಾರಣೆಗೆ ‘ನವರ’ ಭತ್ತ ರಾಮಬಾಣಗೋಣಿಕೊಪ್ಪಲು, ನ. 13: ನಲ್ಲೂರು ಗ್ರಾಮವನ್ನು ಈ ಬಾರಿ ಸಾವಯವ ಗ್ರಾಮವಾಗಿ ಗುರುತಿಸಲಾಗಿದ್ದು, ತಾನು ಜಿಲ್ಲೆಯಲ್ಲಿ ಇದೇ ಪ್ರಥಮ ಬಾರಿಗೆ ಮಧುಮೇಹ ಹಾಗೂ ರಕ್ತದ ಒತ್ತಡ ಇತರ
ಇಂದು ಸಹಕಾರ ಸಪ್ತಾಹಸೋಮವಾರಪೇಟೆ, ನ. 13: ರಾಜ್ಯ ಸಹಕಾರ ಮಹಾ ಮಂಡಳಿ, ಜಿಲ್ಲಾ ಸಹಕಾರ ಯೂನಿಯನ್, ಜಿಲ್ಲಾ ಕೇಂದ್ರ ಬ್ಯಾಂಕ್, ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸೇರಿದಂತೆ