ಟಿಪ್ಪು ಜಯಂತಿ ಶಾಂತಿ ಸಭೆ: ಬಿಜೆಪಿ ಹಿಂದೂಪರ ಸಂಘಟನೆಗಳಿಂದ ಸಭಾತ್ಯಾಗಮಡಿಕೇರಿ, ನ. 7: ಕೊಡಗಿನಲ್ಲಿ ಟಿಪ್ಪು ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಇಂದು ಜಿಲ್ಲಾಡಳಿತ ಏರ್ಪಡಿಸಿದ್ದ ಶಾಂತಿಸಭೆಯಲ್ಲಿ ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು
ಕಾನೂನು ಅರಿವು ಜಾಗೃತಿ ಕಾರ್ಯಕ್ರಮಮಡಿಕೇರಿ, ನ. 7: ಕಾನೂನು ಅರಿವು ಜಾಗೃತಿ ಕಾರ್ಯಕ್ರಮದ ಅಂಗವಾಗಿ ‘ಮನೆ-ಮನೆ ಭೇಟಿ’ ಕಾರ್ಯಕ್ರಮ ಬುಧವಾರ ಮತ್ತು ಗುರುವಾರದಂದು ಜಿಲ್ಲೆಯಾದ್ಯಂತ ಯಶಸ್ವಿಯಾಗಿ ನಡೆಸಲಾಯಿತು. ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ
ಸುಂಟಿಕೊಪ್ಪದಲ್ಲಿ ಅದ್ಧೂರಿಯ ಕನ್ನಡ ರಾಜ್ಯೋತ್ಸವಸುಂಟಿಕೊಪ್ಪ, ನ. 7: ಸುಂಟಿಕೊಪ್ಪ ಪಟ್ಟಣದಲ್ಲಿ ಕನ್ನಡ ಕಂಪು ಎಲ್ಲೆಲ್ಲೂ ಪಸರಿಸಿದ್ದು, ಅಕ್ಷರಶಃ ಪಟ್ಟಣ ಇಂದು ಕನ್ನಡ ಮಯವಾಗಿತ್ತು. ಕನ್ನಡ ಭಾಷೆ ಸಂಸ್ಕøತಿ ಆಚಾರ ವಿಚಾರಗಳನ್ನು ಬಿಂಬಿಸುವ
ಆಟೋ ಸಂಘದಿಂದ ರಕ್ತದಾನ ಶಿಬಿರಕುಶಾಲನಗರ, ನ. 7: ಕುಶಾಲನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಆಶ್ರಯದಲ್ಲಿ ಸಾರಿಗೆ ಬಸ್ ನಿಲ್ದಾಣದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ 17ನೇ ವರ್ಷದ ಎರಡು ದಿನಗಳ ಕನ್ನಡ