ಹಣಕಾಸು ಆಯೋಗ ಜಿಲ್ಲಾ ಪ್ರವಾಸಮಡಿಕೇರಿ, ಅ. 22: ನಾಲ್ಕನೇ ರಾಜ್ಯ ಹಣಕಾಸು ಆಯೋಗ ತಾ. 28 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಆಯೋಗ ತಾ. 28 ರಂದು ಬೆಳಿಗ್ಗೆ
ವಿಶಿಷ್ಟ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಧಾರಮಡಿಕೇರಿ, ಅ. 22: ಜಿಲ್ಲಾಡಳಿತ ವತಿಯಿಂದ ವಿಶಿಷ್ಟ ಮತ್ತು ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಧರಿಸಲಾಗಿದ್ದು, ಎಲ್ಲಾ ಇಲಾಖಾ ಅಧಿಕಾರಿಗಳು ಮತ್ತು ಸಂಘ-ಸಂಸ್ಥೆಗಳು ಕೈಜೋಡಿಸಿ ಕನ್ನಡ ರಾಜ್ಯೋತ್ಸವ
ವೀರಶೈವ ಸಮಾಜದಲ್ಲಿ ಗೊಂದಲ ಮೂಡಿಸುವ ಹೇಳಿಕೆ: ಖಂಡನೆಸೋಮವಾರಪೇಟೆ, ಅ.22: ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸೀಮಿತಗೊಂಡಿರುವ ಅಜ್ಜಳ್ಳಿ ರವಿ ಅವರು ಕೊಡಗು ಜಿಲ್ಲೆಯ ವೀರಶೈವ ಸಮಾಜದಲ್ಲಿ ಗೊಂದಲ ಮೂಡಿಸುವ ಹೇಳಿಕೆಗಳನ್ನು ನೀಡುತ್ತಿರುವದು ಖಂಡನೀಯ ಎಂದು ಅಖಿಲ
ಬೈಕ್ ಕಳವು: ಬಂಧನಕುಶಾಲನಗರ, ಅ. 22: ಕುಶಾಲನಗರ ವ್ಯಾಪ್ತಿಯಲ್ಲಿ ಬೈಕ್ ಕಳವು ಮಾಡುತ್ತಿದ್ದ ತಂಡವೊಂದನ್ನು ಸ್ಥಳೀಯ ನಗರ ಠಾಣಾ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 6 ಬೈಕ್‍ಗಳನ್ನು
ಸಮಾವೇಶಕ್ಕೆ ಜಿಲ್ಲೆಯ ತಂಡಕೂಡಿಗೆ, ಅ. 22: ಭಾರತೀಯ ಜನತಾ ಪಕ್ಷದ ಹಿಂದುಳಿದ ವರ್ಗಗಳ ರಾಜ್ಯಮಟ್ಟದ ಪರಿಶಿಷ್ಟ ಪಂಗಡಗಳ ಸಮಾವೇಶವನ್ನು ರಾಜ್ಯಾದ್ಯಂತ ನಡೆಸುತ್ತಿದ್ದು, ಅದರ ಅಂಗವಾಗಿ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ತಾ.