ಲೈನ್ಮನೆ ಆದಿವಾಸಿಗಳ ಮೇಲೆ ದೌರ್ಜನ್ಯ : ಸಮಿತಿ ಆರೋಪಮಡಿಕೇರಿ, ಅ. 19: ಕೊಡಗಿನ ಲೈನ್‍ಮನೆಗಳಲ್ಲಿ ಜೀವನ ಸಾಗಿಸುತ್ತಿರುವ ಆದಿವಾಸಿಗಳ ಮೇಲೆ ಮಾಲೀಕರುಗಳಿಂದ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ ಎಂದು ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಆರೋಪಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ
ಸೋಮವಾರಪೇಟೆ ಪ.ಪಂ.ಗೆ ರೂ. 14.86 ಕೋಟಿ ಅನುದಾನಕ್ಕೆ ಸಚಿವರಿಗೆ ಮನವಿಸೋಮವಾರಪೇಟೆ, ಅ. 19: ಸೋಮವಾರಪೇಟೆ ಪಟ್ಟಣ ಪಂಚಾಯಿತಿ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಈ ನಿಟ್ಟಿನಲ್ಲಿ ಪ.ಪಂ. ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾರ್ಯ ಹಾಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು
ಯುವ ಜನಾಂಗದ ಸಮಾಜ ಸೇವೆಯಿಂದ ದೇಶ ಅಭಿವೃದ್ಧಿಸೋಮವಾರಪೇಟೆ, ಅ. 19: ಯುವ ಜನಾಂಗ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಡಿಕೇರಿ ತಾಲೂಕು ಯುವ ಒಕ್ಕೂಟ ಅಧ್ಯಕ್ಷ ನವೀನ್
ದೂರವಾಣಿ ಸಿಬ್ಬಂದಿಗಳಿಗೆ ಸಾರ್ವಜನಿಕರಿಂದ ಮುತ್ತಿಗೆಚೆಟ್ಟಳ್ಳಿ, ಅ. 19: ಕಳೆದ ಒಂದು ತಿಂಗಳಿಂದ ಚೆಟ್ಟಳ್ಳಿಯ ಬಿಎಸ್‍ಎನ್‍ಎಲ್ ದೂರವಾಣಿ ಸಂಪರ್ಕ ಆಗಿಂದಾಗ್ಗೆ ಕಡಿತಗೊಳ್ಳುತ್ತಿದೆ. ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ದೂರವಾಣಿಯನ್ನು ಸ್ವೀಕರಿಸದಿದ್ದಾಗ ರೊಚ್ಚಿಗೆದ್ದ ಸಾರ್ವಜನಿಕರು ದೂರವಾಣಿ
ಸಹಾಯವಾಣಿ 127 ಪ್ರಕರಣಗಳು ಇತ್ಯರ್ಥಮಡಿಕೇರಿ, ಅ. 19: ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ‘ಸಾಂತ್ವನ ಮಹಿಳಾ ಸಹಾಯವಾಣಿ’