ಅದ್ಧೂರಿ ಆಯುಧ ಪೂಜೆಗೆ ಸಿಂಗಾರಗೊಂಡ ಸೋಮವಾರಪೇಟೆ ತಾ.10 ರಂದು (ಇಂದು) ಖಾಸಗಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿರುವ ವೇದಿಕೆಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಬೆಳ್ಳಿಗ್ಗೆ 7.30ಕ್ಕೆ ನಗರದ ಎಲ್ಲಾ ಪ್ರತಿಮೆಗಳಿಗೂ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಗಳಿಗೆ
ನೈಜ ಫಲಾನುಭವಿಗಳಿಗೆ ನಿವೇಶನ ವಿತರಿಸದಿದ್ದಲ್ಲಿ ತಮಟೆ ಚಳವಳಿ ನಿವೇಶನ ರಹಿತ ಹೋರಾಟ ಸಮಿತಿ ಎಚ್ಚರಿಕೆಸೋಮವಾರಪೇಟೆ, ಅ. 9: ಪಟ್ಟಣದ ಅಶೋಕ ನಗರದಲ್ಲಿ ನಿವೇಶನ ರಹಿತ ಬಡವರಿಗೆ ಮೀಸಲಿಟ್ಟಿದ್ದ ಉಚಿತ ನಿವೇಶನಗಳನ್ನು ಉಳ್ಳವರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ವಿತರಿಸಿದ್ದು, ಉಳಿದ ನಿವೇಶನಗಳನ್ನಾದರೂ ನೈಜ
‘ವೃತ್ತಿಪರ ಮಾರ್ಗದರ್ಶನದಿಂದ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ’ಗೋಣಿಕೊಪ್ಪಲು, ಅ. 9: ಇತ್ತೀಚೆಗೆ ಗೋಣಿಕೊಪ್ಪಲಿನ ಕಾವೇರಿ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ವೃತ್ತಿಪರ ಮಾರ್ಗದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪೊನ್ನಂಪೇಟೆಯ ಅರಣ್ಯ ಕಾಲೇಜಿನ ಅಧ್ಯಾಪಕ ಡಾ. ಸಿ.ಜಿ.
ಸ್ವಚ್ಛ ಭಾರತಕ್ಕೆ ಲಯನ್ಸ್ ಆದ್ಯತೆಸುಂಟಿಕೊಪ್ಪ, ಅ. 9: ಲಯನ್ಸ್ ಕ್ಲಬ್‍ನ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಸ್ವಚ್ಛ ಭಾರತಕ್ಕೆ ಆದ್ಯತೆ ನೀಡಲಾಗುತ್ತಿದೆ. ಹಾಗೆಯೇ ಪ್ರತಿಯೊಬ್ಬರ ಆರೋಗ್ಯ ರಕ್ಷಣೆಗೆ ಜಾಗೃತಿ ಮೂಡಿಸಲಾಗುವದೆಂದು ಸಿ.ಕೆ. ರಕ್ಷಿತ್
ಸರಕಾರಿ ಜಾಗ ಒತ್ತುವರಿ ತೆರವಿಗೆ ಆಗ್ರಹಸೋಮವಾರಪೇಟೆ, ಅ. 9: ತಾಲೂಕಿನ ಕೊಡ್ಲಿಪೇಟೆ ಹೋಬಳಿಯ ಸುತ್ತಮುತ್ತ ಇರುವ ಸರ್ಕಾರಿ ಜಾಗ ಒತ್ತುವರಿಯಾಗುತ್ತಿದ್ದು, ಒತ್ತುವರಿ ಜಾಗ ತೆರವಿಗೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಬೆಂಬಳೂರು ಗ್ರಾಮಾಭಿವೃದ್ಧಿ ಮಂಡಳಿ