ಗೃಹ ಸಚಿವರಿಗೆ ಸ್ವಾಗತ ಕುಶಾಲನಗರ, ಫೆ. ೧೬: ಭಾನುವಾರ ಜಿಲ್ಲೆಗೆ ಭೇಟಿ ನೀಡಿದ ಗೃಹ ಮಂತ್ರಿ ಪರಮೇಶ್ವರ್ ಅವರನ್ನು ಜಿಲ್ಲೆಯ ಗಡಿಭಾಗ ಕುಶಾಲನಗರ ಪಟ್ಟಣದಲ್ಲಿ ನಗರ ಮತ್ತು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ
ಅಪಘಾತ ಗಾಯಾಳುವಿಗೆ ನೆರವಾದ ಪೊನ್ನಣ್ಣ ಗೋಣಿಕೊಪ್ಪಲು, ಫೆ.೧೬: ಜಂಗಲಾಡಿ ನಿವಾಸಿ ಆದಿತ್ಯ (೧೯) ಎಂಬವರು ತನ್ನ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ, ಚನ್ನಂಗೊಲ್ಲಿ ಬಳಿಯ ಇಳಿಜಾರಿನ ರಸ್ತೆಯಲ್ಲಿ ಸ್ಕೂಟಿ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾದ
ತಾ೧೮ ರಿಂದ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಾಗಾರ ಮಡಿಕೇರಿ, ಫೆ.೧೬: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಡಗು-ಮಡಿಕೇರಿ, ಔಟ್‌ಲಾವುಡ್ ಇಂಡಿಯಾ ಫೌಂಡೇಶನ್ ಮತ್ತು ವಕೀಲರ ಸಂಘ, ಮಡಿಕೇರಿ
ಪುತ್ಥಳಿ ಕಾಮಗಾರಿ ಪರಿಶೀಲನೆ ಮಡಿಕೇರಿ, ಫೆ. ೧೬: ನಗರದ ಸುದರ್ಶನ ವೃತ್ತದಲ್ಲಿ ನಿರ್ಮಾಣಗೊಳ್ಳುತ್ತಿರುವ ಡಾ. ಬಿ.ಆರ್ ಅಂಬೇಡ್ಕರ್ ಪುತ್ಥಳಿ ಕಾಮಗಾರಿಯನ್ನು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಶಾಸP ಡಾ.ಮಂತರ್ ಗೌಡ ಅವರೊಂದಿಗೆ ವೀಕ್ಷಣೆ
ಬಿಎಸ್ಜಿ ದತ್ತಿ ಪ್ರಶಸ್ತಿ ಪ್ರದಾನ ಮಡಿಕೇರಿ, ಫೆ. ೧೬: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನೀಡಲಾಗುವ ಪತ್ರಿಕಾರಂಗದ ಭೀಷ್ಮ ಬಿ.ಎಸ್. ಗೋಪಾಲಕೃಷ್ಣ ಹೆಸರಿನ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ತಾ.೧೯