ಬಾಳುಗೋಡು ಶ್ರೀ ಕಂಡಿಮಕ್ಕಿ ದೇವಸ್ಥಾನ ವಾರ್ಷಿಕೋತ್ಸವ ವೀರಾಜಪೇಟೆ, ಮಾ. ೨೪: ವೀರಾಜಪೇಟೆ ಸಮೀಪದ ಬಾಳುಗೋಡಿನಲ್ಲಿರುವ ಶ್ರೀ ಕಂಡಿಮಕ್ಕಿ ತ್ರಿಮೂರ್ತಿ ದೇವಸ್ಥಾನ ಒಂದು ಪ್ರಸಿದ್ಧ ಧಾರ್ಮಿಕ ಕೇಂದ್ರವಾಗಿದ್ದು ತಾ.೨೭ ರಿಂದ ೨೯ ರವರೆಗೆ ವಾರ್ಷಿಕ ತೆರೆ
ಸಿದ್ದಾಪುರದಲ್ಲಿ ಪ್ರತಿಭಟನೆ ಸಿದ್ದಾಪುರ, ಮಾ ೨೪: ಅಡುಗೆ ಅನಿಲದ ಕೊರತೆ ಹಾಗೂ ಬೆಲೆ ಏರಿಕೆಯನ್ನು ವಿರೋಧಿಸಿ ಸಿದ್ಧಾಪುರದಲ್ಲಿ ಸಿ.ಪಿ.ಐ.ಎಂ ಪಕ್ಷದ ವತಿಯಿಂದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ನೇತೃತ್ವ ವಹಿಸಿದ
ಇಂಜಿಲಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಸಿದ್ದಾಪುರ, ಮಾ.೨೪: ಎಸ್.ಎನ್.ಡಿ.ಪಿ. ಜಿಲ್ಲಾ ವನಿತಾ ಸಂಘಟನೆ, ಎಸ್.ಎನ್.ಡಿ.ಪಿ. ಇಂಜಿಲಗೆರೆಯ ಗೌರಿ ಶಾಖೆ ಹಾಗೂ ಮೂರ್ನಾಡುವಿನ ಕೊಡಗು ಆಯುರ್ವೇದಿಕ್ ಕೇರ್ ಸಂಯುಕ್ತ ಆಶ್ರಯದಲ್ಲಿ ಇಂಜಿಲಗೆರೆ ಗ್ರಾಮದ ಶ್ರೀ
ಶ್ರೀ ಕೃಷ್ಣ ದೇವಾಲಯದ ವಾರ್ಷಿಕೋತ್ಸವ ಗೋಣಿಕೊಪ್ಪಲು, ಮಾ. ೨೪: ಕೊಡಗಿನ ಗಡಿ ಭಾಗವಾದ ಕುಟ್ಟ ಗ್ರಾಮದ ಗರುಡಗಿರಿಯ ಶ್ರೀ ಕೃಷ್ಣನ ದೇವಾಲಯದಲ್ಲಿ ಎರಡನೇ ವರ್ಷದ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಮುಂಜಾನೆಯಿAದ ಸಂಜೆಯವರೆಗೂ ಭಕ್ತರು
ಮಹಿಳೆಯರು ಸ್ವಾವಲಂಬಿಗಳಾಗಬೇಕು ಮಂಜುಳಾ ವೀರಾಜಪೇಟೆ, ಮಾ. ೨೪: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನವಿಕಾಸ ಕಾರ್ಯಕ್ರಮದಡಿ ಗೋಣಿಕೊಪ್ಪ ವಲಯ ಹಾತೂರು ಕಾರ್ಯಕ್ಷೇತ್ರದ ಅನುಗ್ರಹ ಜ್ಞಾನವಿಕಾಸ ಕೇಂದ್ರದಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ